ಸಮ್ಮೇಳನದಲ್ಲಿ ಕನ್ನಡಮ್ಮ!
Team Udayavani, Nov 26, 2017, 11:17 AM IST
ತಾಯಿ ಭುವನೇಶ್ವರಿಯ ಚಿತ್ರ, ಕರ್ನಾಟಕದ ಮ್ಯಾಪ್, ಕನ್ನಡ ಕಾದಂಬರಿಕಾರರ ಭಾವಚಿತ್ರಗಳನ್ನು ಹೊಂದಿರುವ ಬ್ಯಾಡ್ಜ್ಗಳಿಂದಲೇ ಈಕೆ ಸರ ತಯಾರಿಸಿಕೊಂಡಿದ್ದಾರೆ. ಕನ್ನಡ ಸಾಹಿತ್ಯದ ಸಾಲುಗಳನ್ನು ಹೊಂದಿರುವ ಬಟ್ಟೆಗಳನ್ನು ವಿಶೇಷವಾಗಿ ಡಿಸೈನ್ ಮಾಡಿಸಿಕೊಂಡು ಅದನ್ನು ಹೆಮ್ಮೆಯಿಂದ ಧರಿಸುತ್ತಾರೆ.
ಹಣೆಗೆ ಜೈ ಕನ್ನಡ ಎಂಬ ಫಲಕ ಹಾಕಿಕೊಂಡು, ಅರಿಶಿನ-ಕುಂಕುಮ ವರ್ಣದ ದಿರಿಸಿನೊಂದಿಗೆ ಕನ್ನಡ ಸಾಹಿತ್ಯ ಸಮ್ಮೇಳನಗಳಿಗೆ ಬರುತ್ತಾರೆ! ಜೈ ಕರ್ನಾಟಕ ಮಾತೆ ಎಂದು ಘೋಷಣೆ ಕೂಗುತ್ತಲೇ ಎಲ್ಲರ ಗಮನ ಸೆಳೆಯುತ್ತಾರೆ. ಅಂದಹಾಗೆ ಇವರ ಹೆಸರು ಶೋಭಾ. ಹುಬ್ಬಳ್ಳಿಯವರು, ನಾನು ಸೋಷಿಯಲ್ ವರ್ಕರ್, ಸಾಹಿತ್ಯ ಪ್ರೇಮಿ.
ಕನ್ನಡದ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕು ಹಾಗೂ ಉಳಿದವರಿಗಿಂತ ಭಿನ್ನವಾಗಿ ಕಾಣಿಸಿಕೊಳ್ಳಬೇಕು ಎಂಬುದು ನನ್ನ ಹಿರಿಯಾಸೆ, ಹಾಗಾಗಿ ವಿಶೇಷವಾಗಿ ಡ್ರೆಸ್ ಮಾಡಿಕೊಂಡು ಬರುತ್ತೇನೆ. ಈ ಹಿಂದೆ ಶ್ರವಣಬೆಳಗೊಳ, ರಾಯಚೂರಿನಲ್ಲಿ ನಡೆದ ಸಮ್ಮೇಳನಗಳಿಗೂ ಹೋಗಿದ್ದೆ. ಮುಂದಿನ ವರ್ಷದ ಸಮ್ಮೇಳನಕ್ಕೂ ತಪ್ಪದೇ ಹೋಗ್ತೀನೆ ಅನ್ನುತ್ತಾರೆ ಶೋಭಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ