ಸ್ತ್ರೀ ಸಮಾನತೆಗೆ ಹೋರಾಟ ಮಾಡಿದ್ದ ದಿಟ್ಟೆ ಅಕ್ಕಮಹಾದೇವಿ


Team Udayavani, Apr 13, 2017, 4:53 PM IST

akkamahadevi.jpg

ಸೋಮವಾರಪೇಟೆ: 12ನೇ ಶತಮಾನದಲ್ಲೇ ಸ್ತ್ರೀ ಸಮಾನತೆಗೆ ಹೋರಾಟ ಮಾಡಿದ ದಿಟ್ಟ ಮಹಿಳೆ ಅಕ್ಕಮಹಾದೇವಿ ಎಂದು ತುಮಕೂರಿನ ನಿವೃತ್ತ ಉಪನ್ಯಾಸಕಿ ಅಮೃತಾ ವೀರಭದ್ರಯ್ಯ ಬಣ್ಣಿಸಿದರು. 

ಇಲ್ಲಿನ ಅಕ್ಕನ ಬಳಗದ ಆಶ್ರಯದಲ್ಲಿ ವೀರಶೈವ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಅಕ್ಕಮಹಾ ದೇವಿ ಜಯಂತಿ ಹಾಗೂ ಅಕ್ಕನ ಬಳಗದ ಬೆಳ್ಳಿಹಬ್ಬ ಸಮಾರಂಭ ವನ್ನುದ್ದೇಶಿಸಿ ಮಾತನಾಡಿದರು. 12ನೇ ಶತಮಾನದ ಪುರುಷ ಪ್ರಧಾನ ಸಮಾಜದಲ್ಲಿದ್ದ ಲಿಂಗಭೇದ‌, ಅಸಮಾನತೆ, ಕಂದಾಚಾರಗಳ ನಡುವೆ ಜೀವನದ ಆಸೆ ಅಕಾಂಕ್ಷೆಗಳನ್ನು ತೊರೆದು ಮನೆ ಬಿಟ್ಟು ಸಮಾಜ ಸುಧಾರಣೆಗೆ ಹೊರಟ ಮಹಾನ್‌ ಸಾಧ್ವಿ ಎಂದರು. 

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಮುದ್ದಿನಕಟ್ಟೆ ಮಠಾಧೀಶರಾದ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಒತ್ತಡದ ಜೀವನ ಸಾಗಿಸುತ್ತಿರುವ ಜನಸಾಮಾನ್ಯರಿಗೆ ನೆಮ್ಮದಿ ಇಲ್ಲದಂತಾಗಿದೆ. ಆಸ್ತಿ, ಐಶ್ವರ್ಯವಿದ್ದರೂ ನೆಮ್ಮದಿ ಹುಡುಕುವಂತಾಗಿದೆ. ದ್ವೇಷ, ಅಸೂಯೆಗಳಿಂದ ಜೀವನ ಜರ್ಝರಿತವಾಗುತ್ತಿದೆ. 12ನೇ ಶತಮಾನದ ಶರಣರ ಜೀವನ ಇಂದಿನ ಜನಾಂಗಕ್ಕೆ ಆದರ್ಶವಾಗಬೇಕು. ಶರಣರ ಸ್ಮರಣೆಯಷ್ಟೆ ಸಾಲದು ಅವರ ಆಚಾರ ವಿಚಾರಗಳನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳಬೇಕೆಂದರು.  

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪಟ್ಟಣ ವಿರಕ್ತ ಮಠಾಧೀಶ ವಿಶ್ವೇಶ್ವರ ಸ್ವಾಮೀಜಿ, ಅಧ್ಯಕ್ಷತೆಯನ್ನು ಅಕ್ಕನ ಬಳಗದ ಅಧ್ಯಕ್ಷೆ ಜಲಜಾಶೇಖರ್‌ ವಹಿಸಿದ್ದರು. 

ಕಳೆದ 25 ವರ್ಷದ ಅವಧಿಯಲ್ಲಿ ಅಕ್ಕನ ಬಳಗದ ಅಧ್ಯಕ್ಷ ರಾಗಿ ಸೇವೆ ಸಲ್ಲಿಸಿದ್ದ ದಾûಾಯಿಣಿ ಬಸವಕುಮಾರ್‌, ಆನಂದಮಯಿಕೆರೆ, ರತ್ನಮ್ಮ ಜಯರುದ್ರಪ್ಪ, ಶಾರದ ಶಂಕರಪ್ಪ, ಸುಮಾ ಸುದೀಪ್‌, ಉಷಾ ತೇಜಸ್ವಿ, ಭಗವತಿ ದೇಶ್‌ಮುಖ್‌, ಜಲಜಾಶೇಖರ್‌ರವರನ್ನು ಸಮ್ಮಾನಿಸಲಾಯಿತು.

ವೀರಶೈವ ಸಮಾಜದ ಅಧ್ಯಕ್ಷ ಶಿವಕುಮಾರ್‌, ಉಪಾಧ್ಯಕ್ಷ ತೇಜಸ್ವಿ, ಬಸವೇಶ್ವರ ಯುವಕ ಸಂಘದ  ಅಧ್ಯಕ್ಷ ಮಹೇಶ್‌, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಅಕ್ಕನ ಬಳಗದ ಉಪಾಧ್ಯಕ್ಷೆ ಉಮಾ ರುದ್ರಪ್ರಸಾದ್‌, ಕಾರ್ಯದರ್ಶಿ ಲತಾ ಮಂಜುನಾಥ್‌, ಸಹ ಕಾರ್ಯದರ್ಶಿ ಜಲಜಾ ವಿಜಯ್‌ಕುಮಾರ್‌, ನಿರ್ದೇಶಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.