Congress ಲೋಕಸಭೆಗೆ ಯುವ, ಹೊಸ ಮುಖಗಳಿಗೆ ಆದ್ಯತೆ: ಡಿ.ಕೆ. ಶಿವಕುಮಾರ್
Team Udayavani, Nov 3, 2023, 6:53 PM IST
ಬೆಂಗಳೂರು: ಯುವ, ಹೊಸ ಮುಖಗಳು ಮತ್ತು ಜನರಿಗೆ ತಿಳಿದಿರುವ ಮತ್ತು ಉತ್ತಮ ವಾಕ್ಚಾತುರ್ಯ ಹೊಂದಿರುವವರು ಲೋಕಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳಾಗಿ ಆಯ್ಕೆಯಾಗುವ ಉಜ್ವಲ ಅವಕಾಶವನ್ನು ಹೊಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ.
ರಾಜ್ಯದಲ್ಲಿ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಮೀಕ್ಷೆ ನಡೆಸಲಾಗುತ್ತಿದೆ. ನಾವು ನಮ್ಮ ಎಲ್ಲ ಸಚಿವರನ್ನು ಜಿಲ್ಲೆಗಳಿಗೆ ಕಳುಹಿಸಿದ್ದೇವೆ. ಈಗಾಗಲೇ ಅವರು ಸಂಭಾವ್ಯ ಅಭ್ಯರ್ಥಿಗಳ ಮೇಲೆ ವರದಿಯನ್ನು ಒದಗಿಸಿದ್ದಾರೆ ಎಂದು ತಿಳಿಸಿದರು.
75ರಷ್ಟು ಮಂದಿ ತಮಗೆ ಗೊತ್ತುಪಡಿಸಿದ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಶಾಸಕರು ಮತ್ತು ಪಕ್ಷದ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ ಎಂದು ತಿಳಿಸಿದರು.
ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಈಗಾಗಲೇ ಹಲವು ರಣತಂತ್ರಗಳನ್ನು ಆರಂಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ