ಶಾಸಕರನ್ನು ಒಬ್ಬೊಬ್ಬರನ್ನೇ ಕರೆಯುವ ದುಸ್ಥಿತಿ ಕಾಂಗ್ರೆಸ್‌ಗೆ ಬಂದಿದೆ!


Team Udayavani, Jan 18, 2019, 12:25 PM IST

yeddyurappa-621×414.jpg

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ  ನಿಗದಿತ ಸಮಯಕ್ಕಿಂತ ತಡವಾಗಿ ಆರಂಭವಾದದ್ದು ಮತ್ತು 4 ಶಾಸಕರ ಗೈರಿನ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ  ಅವರು ಲೇವಡಿ ಮಾಡಿದ್ದು, ಇದು ಕಾಂಗ್ರೆಸ್‌ನ ದುಸ್ಥಿತಿ ಎಂದಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‌ವೈ  ಯಾವ ದುಸ್ಥಿತಿ ಗೆ ಕಾಂಗ್ರೆಸ್‌ ಬಂದು ತಲುಪಿದೆ,ಪಕ್ಷದಲ್ಲಿ  ಒಮ್ಮತ ಎಷ್ಟಿದೆ ,ಅತೃಪ್ತಿ ಅಸಮಾಧಾನ ಎಷ್ಟಿದೆ ಎನ್ನುವುದಕ್ಕೆ ಈ ಸಭೆ ಸಾಕ್ಷಿಯಾಗಿದೆ ಎಂದರು. 

ನಮ್ಮ ಬಗ್ಗೆ ಟೀಕೆ ಮಾಡುತ್ತಿರಲ್ಲಾ, ನೀವು  ಈಗಲಾದರೂ ರಾಜ್ಯದ ಆಡಳಿತದ ಕಡೆ ಗಮನ ಕೊಡಿ ಎಂದು ಸಿದ್ದರಾಮಯ್ಯ ಮತ್ತು ಕೆ.ಸಿ.ವೇಣುಗೋಪಾಲ್‌ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. 

ನಾವು ವಿರೋಧ ಪಕ್ಷವಾಗಿ ಕೈ ಕಟ್ಟಿ ಕೂರುವುದಿಲ್ಲ ಹೋರಾಟಕ್ಕಿಳಿಯುತ್ತಿವೆ ಎಂದರು. 

2008 ರಲ್ಲಿ ಆಪರೇಷನ್‌ ಸಂಸ್ಕೃತಿ ಆರಂಭಿಸಿದ್ದು ನಾನು ಎಂದು ಸಿದ್ದರಾಮಯ್ಯ ಹೇಳುತ್ತಾರೆ . ಇತಿಹಾಸ ನೋಡಿದರೆ  1967 ರಲ್ಲಿ  ಆಯಾರಾಂ , ಗಯಾರಾಂ ಸಂಸ್ಕೃತಿ ಆರಂಭಿಸಿದ್ದು ಕಾಂಗ್ರೆಸ್‌ ಪಕ್ಷ , ಹರಿಯಾಣದಲ್ಲೂ 34 ಜನತಾ ಪಕ್ಷದ ಶಾಸಕರನ್ನು ಕಾಂಗ್ರೆಸ್‌ ಸೆಳೆದಿತ್ತು. ರಾಜಕೀಯ ಇತಿಹಾಸ ಓದಿಕೊಳ್ಳುವುದು ಒಳ್ಳೆಯದು. ಸಿದ್ದರಾಮಯ್ಯ ಕೂಡ ಆಪರೇಷನ್‌ ಸಂಸ್ಕೃತಿಯಿಂದ ಕಾಂಗ್ರೆಸ್‌ಗೆ ಸೇರಿಕೊಂಡಿರುವರೇ ಆಗಿದ್ದಾರೆ ಎಂದು ತಿರುಗೇಟು ನೀಡಿದರು. 

ನಮಗಿರುವ ಚಿಂತೆ ಬೇರೇನು ಅಲ್ಲ ಈ ಮೈತ್ರಿ ಸರ್ಕಾರ ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡುತ್ತಿಲ್ಲ. ಸಚಿವರು ಪ್ರವಾಸ ಮಾಡುತ್ತಿಲ್ಲ. ಬರ ವಿಪರೀತವಾಗಿದೆ, ಜನರು ವಲಸೆ ಹೋಗುತ್ತಿದ್ದಾರೆ. ಉದ್ಯೋಗಳು ಸಿಗುತ್ತಿಲ್ಲ , ಇನ್ನಾದರೂ ರಾಜ್ಯದ ಅಭಿವೃದ್ಧಿ ಕಡೆ ಗಮನ ಕೊಡಿ ಎಂದರು. 

ತಡವಾಗಿ ಆರಂಭವಾದ ಸಿಎಲ್‌ಪಿ ಸಭೆ; ನಾಲ್ವರು ಗೈರು 
3.30 ಕ್ಕೆ ನಿಗದಿಯಾದ ಶಾಸಕಾಂಗ ಪಕ್ಷದ ಸಭೆ ತಡವಾಗಿ ಅಂದರೆ 5.30 ಕ್ಕೆ ಆರಂಭವಾಗಿದೆ. ಸಭೆಗೆ ನಾಲ್ವರು ಬಂಡಾಯ ಶಾಸಕರು ಗೈರಾಗಿದ್ದಾರೆ. ಚಿಂಚೋಳಿ ಶಾಸಕ ಡಾ.ಉಮೇಶ್‌ ಯಾದವ್‌, ಅಥಣಿಯ ಮಹೇಶ್‌ ಕಮಟಳ್ಳಿ  , ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಗೋಕಾಕ್‌ನ ರಮೇಶ್‌ ಜಾರಕಿಹೊಳಿ ಅವರು ಗೈರಾಗಿದ್ದಾರೆ.

ಬಿ.ಸಿ.ಪಾಟೀಲ್‌ ಹಾಜರು, ತುರ್ತು ನಿರ್ಗಮನ
ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿದ್ದ  ಹಿರೇಕೆರೂರು ಶಾಸಕ  ಬಿ.ಸಿ.ಪಾಟೀಲ್‌ ಅವರು ಸಭೆಗೆ ಆಗಮಿಸಿ ತುರ್ತಾಗಿ ನಿರ್ಗಮಿಸಿದರು. ಮಗಳ ಮದುವೆ ಇದೆ ಸಿದ್ದರಾಮಯ್ಯ ಅವರಿಗೆ ತಿಳಿಸಿ ಸಭೆಯಿಂದ ತೆರಳುತ್ತಿದ್ದೇನೆ.ನನಗೆ ಬಿಜೆಪಿಯ ಯಾರೂ ಸಂಪರ್ಕ ಮಾಡಿಲ್ಲ  ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.