ಅಲೆಮಾರಿ ನಾಯಕನನ್ನು ಸಮರ್ಥಿಸಲು ಕಾಂಗ್ರೆಸ್ ನಿಂದ ರೈತರಿಗೆ ಅವಮಾನ: ಜೆಡಿಎಸ್


Team Udayavani, Mar 19, 2023, 1:37 PM IST

ಅಲೆಮಾರಿ ನಾಯಕನನ್ನು ಸಮರ್ಥಿಸಲು ಕಾಂಗ್ರೆಸ್ ನಿಂದ ರೈತರಿಗೆ ಅವಮಾನ: ಜೆಡಿಎಸ್

ಬೆಂಗಳೂರು: ಟೊಮೆಟೊ ಏಜೆಂಟುಗಳು ಸಿದ್ದರಾಮಯ್ಯರನ್ನು ಸೋಲಿಸಲು ಬಂದಿದ್ದಾರೆ’ ಎಂಬ ಹೇಳಿಕೆ ಮೂಲಕ ಕಾಂಗ್ರೆಸ್ ವಕ್ತಾರರೊಬ್ಬರು ಪ್ರಜಾಪ್ರಭುತ್ವವನ್ನು ಪ್ರಶ್ನಿಸಿದ್ದಾರೆ. ಕ್ಷೇತ್ರ ಹುಡುಕಾಟದಲ್ಲಿ ಸುಸ್ತಾದ ಅಲೆಮಾರಿ ನಾಯಕನನ್ನು ಸಮರ್ಥಿಸಲು ರೈತ ವೃತ್ತಿಯನ್ನು ಹಿಯಾಳಿಸಿದ ಕಾಂಗ್ರೆಸ್ ಮನಸ್ಥಿತಿಗೆ ಧಿಕ್ಕಾರ ಎಂದು ಜೆಡಿಎಸ್ ಕಿಡಿಕಾರಿದೆ.

ಖಾಸಗಿ ಚಾನೆಲ್ ಚರ್ಚೆಯಲ್ಲಿ ಕಾಂಗ್ರೆಸ್ ವಕ್ತಾರರೊಬ್ಬರ ಮಾತಿಗೆ ಜೆಡಿಎಸ್ ಅಕ್ರೋಶ ಹೊರಹಾಕಿದ್ದು, ಅಧಿಕೃತ ಹ್ಯಾಂಡಲ್ ನಿಂದ ಟ್ವೀಟ್ ಮಾಡಲಾಗಿದೆ.

ಇದನ್ನೂ ಓದಿ:ಭಾರತಕ್ಕೆ ರೋಹಿತ್ ಬಲ; ಟಾಸ್ ಗೆದ್ದ ಆಸೀಸ್: ಉಭಯ ತಂಡದಲ್ಲೂ ಎರಡು ಬದಲಾವಣೆ

ಪ್ರಜಾಪ್ರಭುತ್ವ ದೇಶವಿದು. ಚುನಾವಣೆಗೆ ಯಾರೂ ನಿಲ್ಲಬಹುದು. ಸೋಲುವ ಭಯದಿಂದ ಕ್ಷೇತ್ರದಿಂದ ಕ್ಷೇತ್ರಕ್ಕೆ ಜಂಪ್ ಆಗುತ್ತಿರುವ ನಿಮ್ಮ‌ ನಾಯಕನನ್ನು ಸಮರ್ಥಿಸಲು, ಒಂದು ವೃತ್ತಿಯನ್ನು ಕೀಳಾಗಿ ಕಾಣುವ ಮನಸ್ಥಿತಿ ಬದಲಾಯಿಸಿ. ಅಖಾಡಕ್ಕಿಳಿಯುವ ಮೊದಲೇ ಕಾಂಗ್ರೆಸ್ ಗೆ ಜೆಡಿಎಸ್ ಭಯ ಕಾಡುವುದರಿಂದ ಅವರಿಂದ ಇಂತಹ ಮಾತುಗಳು ಸಹಜ. ಯಾರು ಚುನಾವಣೆಗೆ ಸ್ಪರ್ಧಿಸಬೇಕು, ಸ್ಪರ್ಧಿಸಬಾರದು ಎಂದು ಹೇಳುವ ಅಧಿಕಾರ ಕಾಂಗ್ರೆಸ್ ಗೆ ಕೊಟ್ಟವರಾರು? ಸಾಮಾನ್ಯ ರೈತ ಕುಟುಂಬದ ವ್ಯಕ್ತಿ ಪ್ರಧಾನಿಯಾದ ಈ ದೇಶದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ನಿಮ್ಮ‌ ಪೌರುಷ ಚುನಾವಣೆಯಲ್ಲಿ ಪ್ರದರ್ಶಿಸಿ, ಮಾತಿನಲ್ಲಲ್ಲ ಎಂದಿದೆ.

ರಾಜ್ಯಕ್ಕೆ ಗ್ಯಾರಂಟಿ ವಿತರಿಸುತ್ತಿರುವ ಕಾಂಗ್ರೆಸ್ ನಾಯಕನಿಗೆ ಸೀಟು ಎಲ್ಲಿ ಎಂದು ಗ್ಯಾರಂಟಿಯಾಗಿಲ್ಲ. ಮೊದಲು ಅದನ್ನು ಖಾತ್ರಿಪಡಿಸಿಕೊಳ್ಳಿ. ಆಮೇಲೆ ಪ್ರತಿಸ್ಪರ್ಧಿಗಳ ವೃತ್ತಿಬಗ್ಗೆ ಮಾತಾಡಿ. ರೈತರ ಬಗೆಗಿನ ಕೀಳು ಮನಸ್ಥಿತಿ ನೀವಿನ್ನೂ ಬದಲಾಯಿಸದಿದ್ದರೆ ಜನ ನಿಮ್ಮನ್ನು ಬದಲಾಯಿಸುತ್ತಾರೆ ಎಚ್ಚರವಿರಲಿ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

ಟಾಪ್ ನ್ಯೂಸ್

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.