ಕಾಂಗ್ರೆಸ್- ಜೆಡಿಎಸ್ ಗೊಂದಲವಿಲ್ಲ,ಮಂಡ್ಯದಲ್ಲಿ ಕಾಂಗ್ರೆಸ್ ಪರ ಒಲವಿದೆ
Team Udayavani, Feb 24, 2019, 6:51 AM IST
ಬೆಂಗಳೂರು: ಮುಂಬರುವ ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಬಗ್ಗೆ ಸುಮಲತಾ ಸುಳಿವು ನೀಡಿದ್ದು, ಮಂಡ್ಯದಲ್ಲಿ ಕಾಂಗ್ರೆಸ್ ಪರ ಒಲವಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ದಿವಂಗತ ಪತಿ ಅಂಬರೀಷ್ ಅವರ ಮೂರನೇ ತಿಂಗಳ ಪೂಜೆ ನಡೆಸಿದ ಬಳಿಕ ಮಾತನಾಡಿದ ಸುಮಲತಾ, ಚುಣಾವಣೆಗಾಗಿ ಇದುವರೆಗೆ ಯಾವುದೇ ಯೋಜನೆ ಹಾಕಿಕೊಂಡಿಲ್ಲ. ಮಂಡ್ಯ ಜನರು ಯಾವುದೇ ಪಕ್ಷವಾದರೂ ಸರಿ ನಾನು ಅಲ್ಲಿ ಸ್ಪರ್ಧೆ ಮಾಡಬೇಕೆಂದು ಆಶಿಸುತ್ತಿದ್ದಾರೆ. ನಾನು ಸ್ಪರ್ಧೆ ಮಾಡಬೇಕೆಂದು ಒತ್ತಡವಿದೆ. ಮಂಡ್ಯ ಜನರ ಸೇವೆ ಮಾಡಲು ಚುಣಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದರು.
ಮಂಡ್ಯದಲ್ಲಿ ಸ್ಪರ್ಧೆ ಮಾಡಲು ಜೆಡಿಎಸ್- ಕಾಂಗ್ರೆಸ್ ಎಂಬ ಗೊಂದಲವಿಲ್ಲ. ಆದರೆ ಅಲ್ಲಿ ಕಾಂಗ್ರೆಸ್ ಪರ ಒಲವಿರುವುದು ನಿಜ ಎಂದರು.
ಪತಿ ಅಂಬರೀಷ್ ಅವರನ್ನು ನೆನೆದು ಭಾವುಕರಾದ ಸುಮಲತಾ, ಅಂಬಿ ಮಂಡ್ಯ ಜನತೆ ಮೇಲೆ ತುಂಬಾ ಕನಸು ಕಟ್ಟಿದ್ದರು. ಅವರ ಕನಸು ಈಡೇರಿಸಲು ನಾನಿಲ್ಲಿ ಬಂದಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ