ಬೆಳಗಾವಿಯಲ್ಲಿ ಅಧಿವೇಶನ ನಡೆಸದ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ:ಭಿತ್ತಿಪತ್ರ ಪ್ರದರ್ಶನ
Team Udayavani, Jan 28, 2021, 12:41 PM IST
ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಿದೆ. ಆದರೆ ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ, ಬೆಂಗಳೂರಿನಲ್ಲಿಯೇ ಆರಂಭಿಸಿದ್ದಕ್ಕಾಗಿ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿತು.
ಬೆಳಗಾವಿಯಲ್ಲಿ ಅಧಿವೇಶನ ನಡೆಸದಿರುವ ಸರ್ಕಾರದ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿತು.
ಇದನ್ನೂ ಓದಿ:ಮಹಾರಾಷ್ಟ್ರ ಸಿಎಂ ‘ಬೆಳಗಾವಿ’ ಹೇಳಿಕೆ: ರಾಜ್ಯದ ನಾಯಕರ ಖಂಡನೆ, ಸಚಿವೆ ಜೊಲ್ಲೆ ಎಚ್ಚರಿಕೆ
ಬೆಳಗಾವಿಯಲ್ಲಿ ಅಧಿವೇಶನ ನಡೆಸದೆ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದ್ದಕ್ಕೆ ಧಿಕ್ಕಾರ ಎಂದು ಬರೆದಿರುವ ಭಿತ್ತಿ ಪತ್ರವನ್ನು ರಾಜ್ಯಪಾಲರ ಭಾಷಣದ ವೇಳೆ ಪ್ರದರ್ಶಿಸಿ ಕಾಂಗ್ರೆಸ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ರೈತರ ಟ್ರ್ಯಾಕ್ಟರ್ ರಾಲಿ ಹಿಂಸಾಚಾರ: ಗಾಯಗೊಂಡ ಪೊಲೀಸರ ಆರೋಗ್ಯ ವಿಚಾರಿಸಿದ ಶಾ
ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶಿಸಲು ಕಾಂಗ್ರೆಸ್ ಸಿಎಲ್ ಪಿ ಸಭೆಯಲ್ಲಿ ತೀರ್ಮಾನ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ