ರಾಜೀನಾಮೆ ಸಂದರ್ಭದಲ್ಲಿ ಮಲಗಿದ್ದ “ಕೈ’ ನಾಯಕರು
Team Udayavani, Jul 11, 2019, 3:00 AM IST
ಬೆಂಗಳೂರು: ವಿಧಾನಸೌಧದಲ್ಲಿ ತಮ್ಮ ಪಕ್ಷದ ಶಾಸಕರ ರಾಜೀನಾಮೆ ಪ್ರಹಸನ ನಡೆಯುತ್ತಿದ್ದರೆ, ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಆಗಮಿಸಿರುವ ಎಐಸಿಸಿ ನಾಯಕರಿಬ್ಬರೂ ಸರ್ಕಾರಿ ಗೆಸ್ಟ್ ಹೌಸ್ನಲ್ಲಿ ಭರ್ಜರಿ ನಿದ್ದೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿ, ಮಧ್ಯಾಹ್ನ ಮೂರುಗಂಟೆ ಹೊತ್ತಿಗೆ ಕೆ.ಕೆ.ಗೆಸ್ಟ್ ಹೌಸ್ಗೆ ತೆರಳಿದ ಕೆ.ಸಿ.ವೇಣುಗೋಪಾಲ್ ಮತ್ತು ಗುಲಾಂ ನಬೀ ಆಜಾದ್ ಊಟ ಮಾಡಿ ವಿಶ್ರಾಂತಿ ಪಡೆಯಲು ನಿದ್ದೆಗೆ ಜಾರಿದ್ದರು. ಇತ್ತ ವಿಧಾನಸೌಧದಲ್ಲಿ ಡಾ.ಸುಧಾಕರ್ ರಾಜೀನಾಮೆ ವಿಷಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರುಗಳ ನಡುವೆ ಹೈ ಡ್ರಾಮಾ ನಡೆದ ನಂತರ ಇಬ್ಬರೂ ರಾಷ್ಟ್ರೀಯ ನಾಯಕರು ನಿದ್ದೆಯಿಂದ ಎದ್ದು ಮಾಹಿತಿ ಪಡೆದುಕೊಂಡರು ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್ ಜಿದ್ದಾಜಿದ್ದಿ