ಸೋತು ಸುಣ್ಣವಾದ ಕಾಂಗ್ರೆಸ್ ನಿಂದ ದಿನಕ್ಕೊಂದು ಗಿಮಿಕ್: ಆರ್.ಅಶೋಕ್
Team Udayavani, Sep 24, 2021, 11:38 AM IST
ಬೆಂಗಳೂರು: ಕಾಂಗ್ರೆಸ್ ನವರು ಸೋತು ಸುಣ್ಣವಾದ ಮೇಲೆ ದಿನಕ್ಕೊಂದು ಗಿಮಿಕ್ ಮಾಡುತ್ತಿದ್ದಾರೆ ಎಂದು ಆರ್.ಅಶೋಕ್ ಅವರು ಕಾಂಗ್ರೆಸ್ ಪ್ರತಿಭಟನೆಗೆ ಟಾಂಗ್ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವತ್ತಾದರು ಪೆಟ್ರೋಲ್ ಡಿಸೆಲ್ ಬೆಲೆ ಕಮ್ಮಿಯಾಗಿದೆಯೇ? ಕಾಂಗ್ರೆಸ್ ನವರಿದ್ದಾಗ ಬೆಲೆ ಏರಿಕೆಯಾದರೆ ಆರ್ಥಿಕ ಸುಧಾರಣೆಗಾಗಿ ಎನ್ನುತ್ತಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆಯಾದರೆ ಅದು ಅಕ್ರಮ ಅನೈತಿಕ ಎನ್ನುತ್ತಾರೆ ಎಂದರು.
ಇದನ್ನೂ ಓದಿ:ಕೋವಿಡ್ ಪರಿಣಾಮ: ಬಡವಾದ ತುಳು ರಂಗಭೂಮಿ-ತಿರುಗಾಟಕ್ಕೆ ಯಕ್ಷಗಾನ ಮೇಳಗಳು ಸನ್ನದ್ಧ
ಅವರ ಪಾರ್ಟಿಯನ್ನು ಯಾಕೆ ಬೆಳೆಸಲು ಆಗಿಲ್ಲವೆಂದು ಆತ್ಮವಿಮರ್ಶೆ ಮಾಡುತ್ತಿದ್ದರು. ಮೂಲೆ ಗುಂಪು ಆಗಿರುವ ಕಾಂಗ್ರೆಸ್ ಟಾಂಗಾ ಓಡಿಸುವುದು, ಸೈಕಲ್ ಓಡಿಸಲು ಮಾತ್ರ ಸೀಮಿತವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ