ಕಾಂಗ್ರೆಸ್‌ ಸದಸ್ಯತ್ವ ದೇಶದಲ್ಲೇ ರಾಜ್ಯ ಮೊದಲು: ಡಿಕೆಶಿ


Team Udayavani, Apr 27, 2022, 6:55 AM IST

ಕಾಂಗ್ರೆಸ್‌ ಸದಸ್ಯತ್ವ ದೇಶದಲ್ಲೇ ರಾಜ್ಯ ಮೊದಲು: ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಒಟ್ಟು 78 ಲಕ್ಷ ಸದಸ್ಯರ ನೋಂದಣಿ ಆಗಿದ್ದು ಇಡೀ ದೇಶದಲ್ಲಿ ನಾವು ಮೊದಲ ಸ್ಥಾನದಲ್ಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಡಿಜಿಟಲ್‌ ಸದಸ್ಯತ್ವ ಮೂಲಕ 78 ಲಕ್ಷ ಹಾಗೂ ಕೆಲವರು ಬುಕ್‌ ಮೂಲಕ ಸದಸ್ಯತ್ವ ಪಡೆದಿದ್ದು, ಅದನ್ನು ಮುಂದಿನ ದಿನಗಳಲ್ಲಿ ಸೇರಿಸಲಾಗುವುದು ಎಂದು ತಿಳಿಸಿದರು.

ನೋಂದಾಣಿದಾರರು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಸದಸ್ಯತ್ವ ನೋಂದಣಿ ಶುಲ್ಕ 5, ಗುರುತಿನ ಚೀಟಿ ಸ್ಮಾರ್ಟ್‌ ಕಾರ್ಡ್‌ ಬೇಕಾದರೆ 10 ರೂ. ಶುಲ್ಕವನ್ನು ಕೆಪಿಸಿಸಿ ಕಚೇರಿಗೆ ರವಾನಿಸಬೇಕು. ನಂತರ ಸಂಬಂಧಿಸಿದ ಬ್ಲಾಕ್‌ ಮಟ್ಟದ ಪಟ್ಟಿಯನ್ನು ಪ್ರಕಟಿಸುತ್ತೇವೆ ಎಂದು ಹೇಳಿದರು.

ಸದಸ್ಯತ್ವ ಪಡೆದ ಮತದಾರರ ಪಟ್ಟಿಯನ್ನು ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಹಾಕಲಾಗುವುದು. ಬೂತ್‌ ಮಟ್ಟದಲ್ಲಿ ನಾಯಕರುಗಳಿಗೆ ವಾಟ್ಸಾಪ್‌, ಫೇಸುºಕ್‌ ಮೂಲಕ ರವಾನಿಸಲಾಗುವುದು ಎಂದು ತಿಳಿಸಿದರು.

ಸದಸ್ಯತ್ವದ ವಿಚಾರವಾಗಿ ದೂರು ಅಥವಾ ಅಹವಾಲುಗಳಿದ್ದರೆ ಅದನ್ನು ಸಲ್ಲಿಸಲು 15 ದಿನ ಕಾಲಾವಕಾಶ ನೀಡುತ್ತೇವೆ. ನಂತರ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಮಾಡಿ ಈ ಅಹವಾಲು ಸ್ವೀಕರಿಸುತ್ತೇವೆ. ನಂತರ ಅಂತಿಮ ಪಟ್ಟಿ ಪ್ರಕಟ ಮಾಡಲಾಗುವುದು ಎಂದರು.

ಕಾಂಗ್ರೆಸ್‌ ಡಿಜಿಟಲ್‌ ಸದಸ್ಯತ್ವದ ಒಟ್ಟಾರೆ ಪಟ್ಟಿಯನ್ನು ಕರ್ನಾಟಕ ಡಿಜಿಟಲ್‌ ಸದಸ್ಯತ್ವ ನೋಂದಣಿ ಮುಖ್ಯಸ್ಥ ರಘುನಂದನ್‌ ರಾಮಣ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್‌, ಎಐಸಿಸಿ ಪಿಆರ್‌ಒ ಸುದರ್ಶನ್‌ ನಾಚಿಯಪ್ಪನ್‌ ಅವರಿಗೆ ಮಂಗಳವಾರ ಹಸ್ತಾಂತರಿಸಿದರು.

ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹ್ಮದ್‌, ಆರ್‌.ವಿ. ವೆಂಕಟೇಶ್‌, ಸೂರಜ್‌ ಹೆಗ್ಡೆ, ವಿಜಯ್‌ ಮುಳುಗುಂದ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.