ಬಿಜೆಪಿಗೆ ಹೆದರಿ ಕಾಂಗ್ರೆಸ್ ಶಾಸಕರು ರೆಸಾರ್ಟ್ಗೆ ಶಿಫ್ಟ್
Team Udayavani, Jan 20, 2019, 12:35 AM IST
ಹುಬ್ಬಳ್ಳಿ: ನಮ್ಮ ಶಾಸಕರನ್ನು ಬಿಜೆಪಿಯವರು ಸೆಳೆಯುತ್ತಿದ್ದಾರೆ. ಆದ್ದರಿಂದ ಅವರನ್ನು ಹಿಡಿದಿಟ್ಟುಕೊಳ್ಳಬೇಕೆಂಬ ಕಾರಣಕ್ಕೆ ರೆಸಾರ್ಟ್ನಲ್ಲಿ ಉಳಿಸಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸಮರ್ಥಿಸಿಕೊಂಡರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ರೆಸಾರ್ಟ್ ಸಂಸ್ಕೃತಿ ಬೆಳೆದಿದೆ. ಇದು ಯಾವುದೇ ಪಕ್ಷಕ್ಕೆ ಸೀಮಿತವಾಗಿಲ್ಲ. ಪ್ರತಿಯೊಂದು ಪಕ್ಷ ತನ್ನ ಶಾಸಕರಿಗೆ ಯಾರೂ ಗಾಳ ಹಾಕಬಾರದು, ಅವರಿಗೆ ತೊಂದರೆ ಆಗಬಾರದೆಂದು ಅವರ ಮೇಲೆ ನಿಗಾ ವಹಿಸಿ ಕ್ರಮ ಕೈಗೊಳ್ಳುತ್ತಿದೆ. ಬಿಜೆಪಿ ಶಾಸಕರು ಕಳೆದ ಒಂದು ವಾರದಿಂದ ರೆಸಾರ್ಟ್ನಲ್ಲಿ¨ªಾರೆ. ಅವರು, ಕಾಂಗ್ರೆಸ್ ಶಾಸಕರಿಗೆ ಗಾಳ ಹಾಕಿದ್ದಾರೆ. ನಮ್ಮ ಪಕ್ಷದ ಶಾಸಕರು ನಮಗೆ ಒತ್ತಡ ಇದೆ ಎಂದು ನಮ್ಮ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಕ್ಕೆ ಶುಕ್ರವಾರ ರಾತ್ರಿ ಶಾಸಕರನ್ನು ರೆಸಾರ್ಟ್ಗೆ ಕರೆದೊಯ್ಯಲಾಗಿದೆ. ಆದರೆ, ನಮ್ಮ ಶಾಸಕರ ಮೇಲೆ ನಮಗೆ ವಿಶ್ವಾಸವಿದೆ. ನಮ್ಮ ಶಾಸಕರ್ಯಾರೂ ಪಕ್ಷ ಬಿಡುವುದಿಲ್ಲ ಎಂದರು.
ಅತೃಪ್ತರು ಇರುವುದು ಸಹಜ. ಆದರೆ, ರಾಜ್ಯದ ಸಮ್ಮಿಶ್ರ ಸರ್ಕಾರ ಸ್ಥಿರವಾಗಿದೆ. ರಮೇಶ ಜಾರಕಿಹೊಳಿ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ಶಾಸಕ ಜಾಧವ ಅವರು ಸಿಎಲ್ಪಿ ಮೀಟಿಂಗ್ಗೆ ಪತ್ರ
ಬರೆದು ತಿಳಿಸಿದ್ದಾರೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ