“ಪತ್ನಿ, ಮಗಳ ಪ್ರಾಣಕ್ಕೆ ಅಪಾಯ ತರುವ ಸಂಚು ನಡೆದಿತ್ತು”: ಕಣ್ಣೀರಿಟ್ಟ ಕೆಜೆಎಫ್ ಬಾಬು


Team Udayavani, Dec 1, 2021, 3:33 PM IST

kgf-babu

ಬೆಂಗಳೂರು: ನನ್ನ ಪತ್ನಿ, ಮಗಳ ಪ್ರಾಣಕ್ಕೆ ಅಪಾಯ ತರುವ ಸಂಚು ನಡೆದಿತ್ತು. ನವೀದ್ ಎಂಬ ವ್ಯಕ್ತಿ ನನ್ನ ಆಸ್ತಿ ಖರೀದಿ ಮಾಡಿದ್ದ. 300 ಕೋಟಿ ರೂ. ಆಸ್ತಿಯನ್ನು 6 ಲಕ್ಷ ಮುಂಗಡ ಕೊಟ್ಟು ಪಡೆದು ಉಳಿದ ಹಣ ಮೋಸ ಮಾಡಿದ್ದ ಎಂದು ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಇಬ್ಬರನ್ನು ಮದುವೆಯಾಗಿದ್ದೇನೆ ನಿಜ. ಆದರೆ ಅನ್ಯಾಯ – ಅಕ್ರಮ ಮಾಡಿಲ್ಲ. ನವೀದ್ ಹಾಗೂ ನನಗೆ ವ್ಯಾಪಾರದಲ್ಲಿ ವೈಮನಸ್ಸಿತ್ತು. ನವೀದ್ ನನ್ನ ಮೊದಲ ಪತ್ನಿಗೆ ಮಾತಿನಲ್ಲಿ ಮರಳು ಮಾಡಿ ಮಗಳ ಸಹಿತ ಅಪಹರಿಸಿದ್ದ. ಸುಮಾರು 9 ತಿಂಗಳು ಬಚ್ಚಿಟ್ಟಿದ್ದ. ನನ್ನ ವಿರುದ್ಧ ನನ್ನ ಹೆಂಡತಿಯ ಕಡೆಯಿಂದಲೇ ಕೇಸು ಹಾಕಿಸಿದ್ದರು. 1000 ಕೋಟಿ ಪರಿಹಾರ ಕೇಳಿದ್ದರು. ಆದರೆ ನಾನೇ ನನ್ನ ಹೆಂಡತಿಗೆ ಬುದ್ಧಿವಾದ ಹೇಳಿ ಪ್ರಕರಣ ವಾಪಸ್ ಪಡೆದಿದ್ದೆವು ಎಂದ ಕಣ್ಣೀರು ಹಾಕಿದರು.

ಬಾಬು ಮೊದಲ ಪತ್ನಿ ರುಕ್ಸಾನಾ ಮಾತನಾಡಿ, “ಯಾರ ಮನೆಯಲ್ಲಿ ಜಗಳವಾಗಲ್ಲ. ನಮ್ಮ‌ ಮನೆಯಲ್ಲೂ ಜಗಳವಾಗಿತ್ತು. ನನ್ನ ಕೈಯಿಂದ ಕೇಸ್ ಹಾಕಿಸಿದ್ದರು. ನಾವಿಬ್ಬರು ಮಾತನಾಡಿ ಕೇಸ್ ವಾಪಸ್ ಪಡೆದಿದ್ದೇವೆ. ನನ್ನ ಗಂಡ ದೇವರ ಸಮಾನ. ನನ್ನ ಗಂಡನಿಗೆ ಸಮಸ್ಯೆಗೆ ಮಾಡಲು ಹೊರಟಿದ್ದರು. ಕುಟುಂಬದ ವಿಚಾರ ರಾಜಕೀಯಕ್ಕೆ ಎಳೆಯುತ್ತಿದ್ದಾರೆ. ನಾವು ನಮ್ಮ‌ಮನೆಯಲ್ಲಿ ಸುಖವಾಗಿದ್ದೇವೆ. ಎಲ್ಲಾ ಆಸ್ತಿಯೂ ನನ್ನ ಬಳಿಯೇ ಇದೆ. ನನ್ನ ಮಗಳ ಸಂಸಾರ ಹಾಳು ಮಾಡಬೇಡಿ” ಎಂದು ಮನವಿ ಮಾಡಿದರು.

ಇದನ್ನೂ ಓದಿ:ನಾಪತ್ತೆಯಾಗಿದ್ದ ವ್ಯಕ್ತಿಯ ಶವ ದಟ್ಟ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

ಬಾಬು ಎರಡನೇ ಪತ್ನಿ ಶಾಜಿಯಾ ಮಾತನಾಡಿ, “ಬಿಲ್ಡರ್ ಜೇಸನ್ ನವೀದ್ ಆಸ್ತಿ ಆಸೆಗೆ ಈ ರೀತಿ ಮಾಡಿದ್ದಾನೆ. ಗಂಡನಿಗೆ ಎಂಎಲ್ ಸಿ ಸೀಟು ಸಿಕ್ಕಿದೆ. ಅವರು ಗೆಲ್ಲುತ್ತಾರೆಂಬ ಕಾರಣಕ್ಕೆ ಅಪಪ್ರಚಾರ ಮಾಡುತ್ತಿದ್ದಾರೆ” ಎಂದರು.

ಕೆಜಿಎಫ್ ಬಾಬು ವಿರುದ್ಧ ಸಚಿವ ಸೋಮಶೇಖರ್ ಆರೋಪಕ್ಕೆ ತಿರುಗೇಟು ನೀಡಿದ ಬಾಬು ಪುತ್ರಿ, “ನಮ್ಮ ತಂದೆಯ ಮೇಲೆ ಆರೋಪ ಮಾಡುತ್ತಿದ್ದಾರೆ. ನಿಜಕ್ಕೂ ನಮ್ಮ ತಂದೆ ತುಂಬಾ ಒಳ್ಳೆಯವರು. ಅವರ ಮೇಲಿರುವ ಆರೋಪ ನಿರಾಧಾರ. ಆಸ್ತಿ ಒಡೆಯುವ ಆಸೆಗಾಗಿ ಈ ಕೆಲಸ ಮಾಡಿದ್ದಾರೆ. ಮಗಳ ಮೇಲಿನ ಅತ್ಯಾಚಾರ ಎಂಬ ಆರೋಪದಿಂದ ನೋವಾಗಿದೆ. ದಯವಿಟ್ಟು ಇಂತಹ ಕೆಲಸ ಮಾಡಬೇಡಿ” ಎಂದರು.

ಟಾಪ್ ನ್ಯೂಸ್

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.