ಕಾಂಗ್ರೆಸ್ ತನ್ನ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು: CM ಕುಮಾರಸ್ವಾಮಿ
Team Udayavani, Jan 14, 2019, 1:01 PM IST
ಬೆಂಗಳೂರು: ಬಿಜೆಪಿಯನ್ನು ಅಧಿಕಾರದಿಂದ ಕಾಲಿಡಬೇಕೆಂದು ಮೈತ್ರಿ ಮಾಡಿಕೊಂಡದ್ದು. ನಮ್ಮ ಉದ್ದೇಶವನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು. ನಾವು(ಜೆಡಿಎಸ್) 3ನೇ ದರ್ಜೆಯ ನಾಗರಿಕರಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಅವರು ಮೈತ್ರಿ ಸರ್ಕಾರದ ಕುರಿತ ಕೆಲವು ವಿಷಯಗಳನ್ನು ಹೊರಹಾಕಿದ್ದಾರೆ.
ಕಾಂಗ್ರೆಸ್ ನವರು ನಮ್ಮನ್ನು 3ನೇ ದರ್ಜೆಯವರಂತೆ ನೋಡುತ್ತಿದೆ. ಹೀಗಾಗಿ ಕಾಂಗ್ರೆಸ್ ತನ್ನ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕು. ಕಾಂಗ್ರೆಸ್ ಕೊಟ್ಟು ತೆಗೆದುಕೊಳ್ಳುವ ನೀತಿ ಅನುಸರಿಸಬೇಕು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಅತೀಯಾದ ಆತ್ಮವಿಶ್ವಾಸದಿಂದ ಮುನ್ನುಗ್ಗಿದ್ರೆ ಸೋಲು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ಪಕ್ಷದವರು ನಮ್ಮನ್ನು(ಜೆಡಿಎಸ್) ಗೌರವದಿಂದ ನೋಡಿಕೊಳ್ಳಬೇಕು. ಲೋಕಸಭೆ ಚುನಾವಣೆಗೂ ಕೂಡಾ ಸೀಟು ಹಂಚಿಕೆಗೆ 1:3 ಸೂತ್ರದಡಿ ಆಗಬೇಕು ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು