ಕಾಂಗ್ರೆಸ್ ವಿರೋಧ ಪಕ್ಷ, ಅದಕ್ಕೆ ಎಲ್ಲದಕ್ಕೂ ವಿರೋಧ ಮಾಡುತ್ತಾರೆ: ಸಿಎಂ ಬೊಮ್ಮಾಯಿ
Team Udayavani, Dec 11, 2021, 11:41 AM IST
ಬೆಂಗಳೂರು: ಕಾಂಗ್ರೆಸ್ ಒಂದು ವಿರೋಧ ಪಕ್ಷ. ಹಾಗಾಗಿ ಎಲ್ಲದಕ್ಕೂ ವಿರೋಧ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತಾಂತರ ನಿಷೇಧ ಮಸೂದೆ ಮಂಡನೆಗೆ ಕಾಂಗ್ರೆಸ್ ವಿರೋಧ ವಿಚಾರಕ್ಕೆ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆಗೆ ದುಬಾರಿ ಹಣವನ್ನು ಸಮರ್ಥಿಸಿಕೊಂಡರು.
ಇದನ್ನೂ ಓದಿ:ಎಲ್ಲೆಡೆ ಕಾಂಚಾಣದ್ದೇ ಸದ್ದು; ಕಾಣಿಸದ ಅಬ್ಬರ
“ತಂತ್ರಜ್ಞಾನ ಆಧಾರಿತ ಟೆಸ್ಟ್ ಮಾಡುತ್ತಾರೆ. ಹಾಗಾಗಿ ದರ ಸ್ವಲ್ಪ ಹೆಚ್ಚಿದೆ. ಕಿಟ್ ಟೆಸ್ಟ್ ಗೆ ವಿಶೇಷ ಸಲಕರಣೆಗಳ ಬಳಕೆ ಮಾಡ್ತಾರೆ. ನಮ್ಮಲ್ಲೇ ದರ ಕಡಿಮೆಯಿದೆ. ತಮಿಳುನಾಡಿನಲ್ಲಿ ನಮಗಿಂತಲೂ ಜಾಸ್ತಿಯಿದೆ” ಎಂದರು.
ಉತ್ತರ ಪ್ರದೇಶ ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯುಪಿಗೆ ಮೂರು ದಿನ ಹೋಗುತ್ತಿಲ್ಲ. ಒಂದೇ ದಿನ ಹೋಗುತ್ತಿರುವುದು. ಅಲ್ಲಿ ಬಿಜೆಪಿಯ ಮುಖ್ಯಮಂತ್ರಿ ಗಳ ಕಾನ್ಪೆರೆನ್ಸ್ ಇದೆ. ಅದರಲ್ಲಿ ನಾನು ಭಾಗವಹಿಸುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ