ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಗಂಗೋತ್ರಿ: ಸಿಎಂ ಬೊಮ್ಮಾಯಿ
Team Udayavani, Apr 14, 2022, 4:41 PM IST
ಬೆಂಗಳೂರು: ಇಡೀ ದೇಶದಲ್ಲಿ ಭ್ರಷ್ಟಾಚಾರವನ್ನು ಮೊದಲು ಆರಂಭಿಸಿದ್ದು ಕಾಂಗ್ರೆಸ್. ಎಸ್ ಸಿ- ಎಸ್ ಟಿ ಹಾಸಿಗೆ ದಿಂಬಿಲ್ಲೂ ಭ್ರಷ್ಟಾಚಾರ ಮಾಡಿದ್ದು ಕಾಂಗ್ರೆಸ್. ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಗಂಗೋತ್ರಿ ಎಂದು ಇಡೀ ದೇಶಕ್ಕೆ ಗೊತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಧರಣಿ ಮಾಡಲು ಎಲ್ಲರಿಗೂ ಹಕ್ಕಿದೆ. ಆದರೆ ಪ್ರಶ್ನೆ ಏನಂದರೆ ಕಾಂಗ್ರೆಸ್ ಗೆ ಧರಣಿ ಮಾಡುವ ನೈತಿಕ ಹಕ್ಕಿಲ್ಲ. ಹಲವಾರು ಪ್ರಕರಣಗಳಲ್ಲಿ ಅವರ ಸರ್ಕಾರದಲ್ಲಿ ಅವರು ನಡೆದುಕೊಂಡ ರೀತಿಯನ್ನು ಅತ್ಮಾವಲೋಕನ ಮಾಡಿಕೊಳ್ಳಲಿ. ಬೇರೆ ಬೇರೆ ಸಂದರ್ಭದಲ್ಲಿ ಅವರು ಏನು ಮಾಡಿದ್ದಾರೆಂದು ಜನರಿಗೂ ಗೊತ್ತಿದೆ. ಕಾಂಗ್ರೆಸ್ ನಾಯಕರು ಸಂತೋಷ್ ಪ್ರಕರಣದಲ್ಲಿ ರಾಜಕೀಯ ಲಾಭ ಮಾಡಲು ಹೊರಟಿದ್ದಾರೆ ಎಂದರು.
ಇದನ್ನೂ ಓದಿ:ಈಶ್ವರಪ್ಪ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ, ಮೊದಲು ರಾಜೀನಾಮೆ ನೀಡಲಿ: ಹೆಚ್ ಡಿಕೆ
ಈಶ್ವರಪ್ಪ ಕೇಸ್ ನಲ್ಲಿ ಮಾಹಾನಾಯಕನ ಪಾತ್ರ ಇದೆ ಎಂಬ ರಮೇಶ್ ಜಾರಕಿಹೊಳಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಅವರು ಯಾರ ಕುರಿತು ಹೇಳಿದ್ದಾರೆ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ