ಸದನವೇನು ಮದುವೆ ಛತ್ರವೇ? ದಾರಿಹೋಕರನ್ನೂ ಸದನಕ್ಕೆ ಕರೆಸುವಿರಾ ಕಾಗೇರಿಯವರೆ?: ಕಾಂಗ್ರೆಸ್


Team Udayavani, Sep 25, 2021, 12:35 PM IST

ಸದನವೇನು ಮದುವೆ ಛತ್ರವೇ? ದಾರಿಹೋಕರನ್ನೂ ಸದನಕ್ಕೆ ಕರೆಸುವಿರಾ ಕಾಗೇರಿಯವರೆ?: ಕಾಂಗ್ರೆಸ್

ಬೆಂಗಳೂರು: ಲೋಕಸಭೆಯ ಸಭಾಧ್ಯಕ್ಷ ಓಂ ಬಿರ್ಲಾ ಅವರು ರಾಜ್ಯದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ವಿಚಾರಕ್ಕೆ ಕಾಂಗ್ರೆಸ್ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಮುಂದೆ ದಾರಿಹೋಕರನ್ನೂ ಸದನಕ್ಕೆ ಕರೆಸುವಿರಾ ಕಾಗೇರಿಯವರೆ ಎಂದು ಪ್ರಶ್ನಿಸಿದೆ.

ಸದನದ ಸದಸ್ಯರಲ್ಲದವರಿಗೆ ಪ್ರವೇಶವಿಲ್ಲದಿರುವಾಗ ಓಂ ಬಿರ್ಲಾರನ್ನ ಯಾವ ನಿಯಮಗಳ ಅಡಿಯಲ್ಲಿ ಕರೆಸಲಾಯಿತು? ಅವರ ಭದ್ರತಾ ಸಿಬ್ಬಂದಿಗೆ ಸದನದೊಳಗೆ ಪ್ರವೇಶಿಸಲು ಅನುಮತಿ ನೀಡಿದವರಾರು? ಚರ್ಚೆ ನಡೆಸಬೇಕಾದಲ್ಲಿ ಸಮಾರಂಭ ನಡೆಸಿದ್ದೇಕೆ? ನಿರೂಪಕರನ್ನು ಸದನದೊಳಗೆ ಕರೆತಂದಿದ್ದೇಕೆ? ಮುಂದೆ ದಾರಿಹೋಕರನ್ನೂ ಸದನಕ್ಕೆ ಕರೆಸುವಿರಾ ಕಾಗೇರಿಯವರೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಹರಿಹಾಯ್ದಿದೆ.

ಬಿಜೆಪಿಯು ಗೌರವಾನ್ವಿತ ಸದನವನ್ನು ಮದುವೆ ಛತ್ರದಂತೆ ಭಾವಿಸಿದೆ! ನಿಯಮಗಳನ್ನ ಸದನ ಸದಸ್ಯರಲ್ಲದವರನ್ನ ಕರೆಸಿ ಭಾಷಣ ಮಾಡಿಸಿ ಯಾವ ಘನ ಕಾರ್ಯ ಸಾಧಿಸಿದೆ ಬಿಜೆಪಿ? ಹೀಗೆಯೇ ಬಿಟ್ಟರೆ ಸದನದಲ್ಲಿ ಮದುವೆ, ಮುಂಜಿಯಂತಹ ಸಮಾರಂಭಗಳನ್ನ ಮಾಡಲೂ ಬಿಜೆಪಿ ಹಿಂಜರಿಯುವುದಿಲ್ಲ! ಪ್ರಜಾಪ್ರಭುತ್ವದ ಘನತೆ ಅರಿಯದವರಿಂದ ಇನ್ನೇನು ನಿರೀಕ್ಷಿಸಲಾದೀತು ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

ಅವಕಾಶ ಇಲ್ಲ: ಲೋಕಸಭೆಯ ಸಭಾಧ್ಯಕ್ಷರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಸಂವಿಧಾನದಲ್ಲಿ ಅವಕಾಶ ಇಲ್ಲ. ಸ್ಪೀಕರ್‌ ಹೊಸ ಸಂಪ್ರದಾಯ ಹುಟ್ಟು ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ದೇಶದ 75 ವರ್ಷಗಳ ಇತಿಹಾಸದಲ್ಲಿ ವಿಧಾನಸೌಧ ಸ್ಥಾಪನೆಯಾಗಿ ಕಾರ್ಯಾರಂಭ ಮಾಡಿದ ದಿನದಿಂದ ಇವತ್ತಿನವರೆಗೆ ಲೋಕಸಭಾ ಸಭಾಧ್ಯಕ್ಷರು ವಿಧಾನಮಂಡಲದ ಜಂಟಿ ಅಧಿವೇಶನ ಕುರಿತು ಭಾಷಣ ಮಾಡಿಲ್ಲ ಎಂದು ಹೇಳಿದರು.

ಇದನ್ನೂ ಓದಿ:ಅಕ್ರಮವಾಗಿ ಆಕ್ರಮಿಸಿರುವ ಪ್ರದೇಶಗಳನ್ನು ತಕ್ಷಣ ಖಾಲಿ ಮಾಡಿ: ಪಾಕ್ ಗೆ ಭಾರತದ ಖಡಕ್ ಉತ್ತರ

ವಿಧಾನಸೌಧ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಕಾರ್ಯಕ್ರಮ ಮಾಡುವಂತೆ ನಾವು ಸಲಹೆ ನೀಡಿದೆವು. ಪ್ರತಿಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತದ ನಿರ್ಧಾರ ಕೈಗೊಳ್ಳದೆ ಏಕಪಕ್ಷೀಯವಾಗಿ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿಸಿದರು. ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಕಾರ್ಯಕ್ರಮ ಮಾಡಿದ್ದರೆ ನಷ್ಟವೇನು ಆಗುತ್ತಿತ್ತು ಎಂದು ಪ್ರಶ್ನಿಸಿದರು

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.