ಮುಸ್ಲಿಂ ಜನಾಂಗ ತಪ್ಪು ಮಾಡಿದರೆ ಕಾಂಗ್ರೆಸ್ ಮಾತನಾಡುವುದಿಲ್ಲ: ಶೆಟ್ಟರ್
Team Udayavani, Apr 24, 2022, 9:26 PM IST
ಬೆಂಗಳೂರು : ಮುಸ್ಲಿಂ ಜನಾಂಗ ತಪ್ಪು ಮಾಡಿದರೆ ಕಾಂಗ್ರೆಸ್ ಮಾತನಾಡುವುದಿಲ್ಲ ಎಂದು ಭಾನುವಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.
ಉತ್ತರ ಜಿಲ್ಲಾ ಕೋರ್ ಕಮಿಟಿ ಸಭೆಯ ನಂತರ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕಳೆದ 25 ವರ್ಷಗಳಿಂದ ಸೌಹಾರ್ದಯುತ ವಾತಾವರಣ ಇದೆ. ಮೊನ್ನೆ ನಡೆದ ಘಟನೆ ಪೂರ್ವ ನಿಯೋಜಿತ, ಹೊರಗಿನ ವ್ಯಕ್ತಿಗಳ ಕೈವಾಡ ಇದೆ ಎಂದರು.
ಕಾಂಗ್ರೆಸ್ ನವರ ಅಲ್ಪಸಂಖ್ಯಾತರ ತುಷ್ಟೀಕರಣ ಘಟನೆಗೆ ಪ್ರಚೋದನೆ ಆಗಿದೆ. ಮುಸ್ಲಿಂ ಜನಾಂಗ ತಪ್ಪು ಮಾಡಿದರೆ ಕಾಂಗ್ರೆಸ್ ಮಾತನಾಡುವುದಿಲ್ಲ. ಪೊಲೀಸರು ಬಹಳ ಜನರನ್ನು ಬಂಧಿಸಿದ್ದಾರೆ. ಬಂಧಿತರ ಬಗ್ಗೆಯೂ ಕಾಂಗ್ರೆಸ್ ನವರು ಅವರು ಮುಗ್ಧರು ಅನ್ನುತ್ತಾರೆ.ಇದು ಅವರ ತುಷ್ಟೀಕರಣ ನೀತಿ ಎಂದರು.
ಯಾರೂ ಪ್ರಚೋದನೆ ಮಾಡಬಾರದು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಆಗಬೇಕಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ