ಕಾಂಗ್ರೆಸ್ನವರೇ ಕೌರವರು: ಸಿ.ಟಿ.ರವಿ
Team Udayavani, Jan 22, 2018, 9:59 AM IST
ಹಾಸನ: ರಾಜ್ಯದ ಕಾಂಗ್ರೆಸ್ ಸರ್ಕಾರ ಗೋಪಾಲಕರ, ಗೋರಕ್ಷಕರ ವಿರುದ್ಧವಿದೆ. ಹಾಗಾಗಿ, ಆ ಪಕ್ಷದಲ್ಲಿ ಶ್ರೀಕೃಷ್ಣನಿಲ್ಲ, ಪಾಂಡವರೂ ಇಲ್ಲ. ಅವರು ಬಿಜೆಪಿಯೊಂದಿಗಿದ್ದಾರೆ. ಕೌರವರು ಕಾಂಗ್ರೆಸ್ನಲ್ಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ
ಅವರು ವಿಶ್ಲೇಷಿಸಿದರು.
ನಗರದಲ್ಲಿ ಭಾನುವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆ ರಾಜ್ಯದಲ್ಲಿ ಕೌರವರು- ಪಾಂಡವರ ನಡುವಿನ ಹೋರಾಟ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಒಪ್ಪುತ್ತೇನೆ. ಮುಂಬರುವ ಕುರುಕ್ಷೇತ್ರವೆಂಬ ಚುನಾವಣೆಯಲ್ಲಿ ಪಾಂಡವರಿರುವ ಬಿಜೆಪಿ ಗೆಲ್ಲುತ್ತದೆ. ಕೌರವರ ಪಕ್ಷ ಕಾಂಗ್ರೆಸ್ ಸೋಲುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್