ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಸ್ಪರ್ಧೆ: ನಾಮಪತ್ರ ಸಲ್ಲಿಕೆ
Team Udayavani, Feb 8, 2021, 12:42 PM IST
ಬೆಂಗಳೂರು: ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಕಾಂಗ್ರೆಸ್ ನ ಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ನಜೀರ್ ಅಹ್ಮದ್ ಅವರು ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ನಾಮಪತ್ರ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಶಾಸಕರುಗಳು ಉಪಸ್ಥಿತರಿದ್ದರು.
ಇದನ್ನೂ ಓದಿ:ವಿಧಾನಪರಿಷತ್ ಸಭಾಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ
ಸಭಾಪತಿ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ನ ಬಸವರಾಜ ಹೊರಟ್ಟಿ ಅವರು ಕೂಡಾ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ