ರಾಜ್ಯದಲ್ಲಿ ಮತ್ತೆ ಮೂರು ಮೂರು ಅಲೆಮಾರಿ ಶಾಲೆಗಳ ನಿರ್ಮಾಣ: ಸಿಎಂ ಬೊಮ್ಮಾಯಿ
Team Udayavani, Aug 20, 2021, 2:33 PM IST
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮೂರು ಅಲೆಮಾರಿ ಶಾಲೆಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದ್ದು, ಪ್ರಸಕ್ತ ಸಾಲಿನಿಂದಲೇ ಈ ಶಾಲೆಗಳು ಆರಂಭಗೊಳ್ಳಲಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬ್ಯಾಂಕ್ವೇಟ್ ಹಾಲ್ ನಲ್ಲಿ ಶುಕ್ರವಾರ ದಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಈಗಾಗಲೇ ರಾಜ್ಯದಲ್ಲಿ ನಾಲ್ಕು ಅಲೆಮಾರಿ ಶಾಲೆಗಳಿವೆ. ಅದರಲ್ಲಿ ಎರಡು ಶಾಲೆಗಳಿಗೆ ಕಟ್ಟಡಗಳಿಲ್ಲ. ಅವುಗಳಿಗೆ ತಲಾ ಆರು ಕೋಟಿ ಅನುದಾನ ಒದಗಿಸಲಾಗುವುದು ಎಂದರು.
ಇದನ್ನೂ ಓದಿ:ವಿದ್ಯುತ್ ಕೂಡಾ ಇಲ್ಲದ ಊರಿನಿಂದ ಬಂದ ನನಗೆ ಬಿಜೆಪಿ ಬಹಳಷ್ಟು ಕೊಟ್ಟಿದೆ: ಶೋಭಾ ಕರಂದ್ಲಾಜೆ
ಜತೆಗೆ ಮೂರು ಶಾಲೆಗಳನ್ನು ಆರಂಭಿಸಲಾಗುವುದು. ಬಜೆಟ್ ನಲ್ಲಿ ಇವುಗಳನ್ನು ಘೋಷಿಸಲಾಗಿತ್ತು. ಸರ್ಕಾರ ಈಗ ಅದನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
MUST WATCH
ಹೊಸ ಸೇರ್ಪಡೆ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ