ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ
75 ತುಂಬಿ 76 ವರ್ಷ ಎಂದು ಸಿದ್ದರಾಮಯ್ಯ ಸ್ಪಷ್ಟನೆ
Team Udayavani, Aug 8, 2022, 6:41 PM IST
ಮೈಸೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಮಾಡಿದ ಕ್ಷೇತ್ರದಿಂದಲೇ ಮತ್ತೊಮ್ಮೆ ಸ್ಪರ್ಧಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಮನವಿ ಮಾಡಿದ್ದಾರೆ.
75ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಆರ್ ಧ್ರುವನಾರಾಯಣ್, ವರುಣಾ ಕ್ಷೇತ್ರದ ಜನರು ಸಿದ್ದರಾಮಯ್ಯ ಅವರನ್ನು ಬಯಸುತ್ತಿದ್ದಾರೆ. ನಾನು ಸಹ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ.ಮುಂದಿನ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದರು. ಈ ವೇಳೆ ವರುಣಾ ಕ್ಷೇತ್ರದ ಜನರು ಸಿದ್ದರಾಮಯ್ಯ ಪರವಾಗಿ ಜೈಕಾರ ಕೂಗಿದರು. ಧ್ರುವನಾರಾಯಣ್ ಮಾತು ಕೇಳಿ ಸಿದ್ದರಾಮಯ್ಯ ಅವರು ನಸು ನಕ್ಕರು.
ಮೊದಲು, ಮುಂದಿನ ಚುನಾವಣೆಯಲ್ಲಿ ಡಾ. ಯತೀಂದ್ರ ಅವರನ್ನು ಮತ್ತೆ ಗೆಲ್ಲಿಸಿ ಎಂದು ಭಾಷಣದಲ್ಲಿ ಆರ್ ಧ್ರುವನಾರಾಯಣ್ ಮನವಿ ಮಾಡಿದಾಗ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತ ಪಡಿಸಿ, ಮುಂದಿನ ಬಾರಿ ಸಿದ್ದರಾಮಯ್ಯ ಅವರೇ ಬರಲಿ ಎಂದು ಘೋಷಣೆ ಕೂಗಿದರು.
74 ವರ್ಷ ತುಂಬಿ 75
ಸಿದ್ದರಾಮಯ್ಯನವರಿಗೆ 74 ವರ್ಷ ತುಂಬಿ 75 ವರ್ಷ ಎಂದು ಹೇಳಿದ ಧ್ರುವನಾರಾಯಣ್ ಹೇಳಿದ್ದು, ತಪ್ಪನ್ನು ವೇದಿಕೆಯಲ್ಲೇ ಸರಿಪಡಿಸಿದ ಸಿದ್ದರಾಮಯ್ಯ ಅವರು 75 ತುಂಬಿ 76 ವರ್ಷ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ