ರಾಜ್ಯದಲ್ಲಿ ಒಣಹವೆ ಮುಂದುವರಿಕೆ
Team Udayavani, Dec 23, 2019, 3:00 AM IST
ಬೆಂಗಳೂರು/ಮಂಗಳೂರು: ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದೆಲ್ಲೆಡೆ ಒಣಹವೆ ಇತ್ತು. ಒಳನಾಡಿನ ಹಲವೆಡೆ ಮತ್ತು ಕರಾವಳಿಯ ಕೆಲವೆಡೆ ತಾಪಮಾನ ಕೊಂಚ ಕಡಿಮೆಯಾಗಿತ್ತು. ಕರಾವಳಿಯ ಬಹುತೇಕ ಎಲ್ಲೆಡೆ, ಉತ್ತರ ಒಳನಾಡಿನ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡು ಬರಲಿಲ್ಲ.
ವಿಜಯಪುರದಲ್ಲಿ ರಾಜ್ಯದಲ್ಲಿಯೇ ಕನಿಷ್ಠ 14 ಡಿ.ಸೆ.ತಾಪಮಾನ ದಾಖಲಾ ಯಿತು. ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕರಾವಳಿಯ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಗುವ ಸಂಭವವಿದ್ದರೆ, ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ