ರಾಮನಗರದಲ್ಲಿ ಬೌದ್ಧಗುರು ದಲೈಮಾಲಾ ಹತ್ಯೆಗೆ ಜೆಎಂಬಿ ಉಗ್ರರ ಸಂಚು?
Team Udayavani, Oct 1, 2018, 11:32 AM IST
ಬೆಂಗಳೂರು/ಪಾಟ್ನಾ: ಶಾಂತಿಧೂತ, ಬೌದ್ಧ ಧರ್ಮಗುರು ದಲೈಲಾಮಾ ಅವರ ಹತ್ಯೆಗೆ ರಾಮನಗರದಲ್ಲಿ ಮೋಸ್ಟ್ ವಾಂಟೆಡ್ ಬಾಂಗ್ಲಾ ಉಗ್ರರು ಸಂಚು ರೂಪಿಸಿರುವ ಸ್ಫೋಟಕ ಮಾಹಿತಿ ಎನ್ ಐಎ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿರುವುದು ಜಾರ್ಜ್ ಶೀಟ್ ನಲ್ಲಿ ದಾಖಲಿಸಿದೆ.
ಬಾಂಬ್ ಸ್ಫೋಟಿಸಿ ದಲೈಲಾಮಾ ಅವರನ್ನು 19-01-2018ರಂದು ಹತ್ಯೆ ಮಾಡಲು ಜೆಎಂಬಿ ಉಗ್ರರು ಸಂಚು ರೂಪಿಸಿದ್ದರು. ಈ ಬಗ್ಗೆ ಬಿಹಾರದ ಬೋಧಗಯಾ ಸ್ಫೋಟದ ಪ್ರಮುಖ ಆರೋಪಿ ಮುನೀರ್ ಸಂಚಿನ ಬಗ್ಗೆ ಬಾಯ್ಬಿಟ್ಟಿದ್ದ. ಈತ ಕರ್ನಾಟಕದ ರಾಮನಗರದಲ್ಲಿ ವಾಸವಾಗಿದ್ದ. ಖಚಿತ ಮಾಹಿತಿ ಮೇರೆಗೆ ಎನ್ ಐಎ ಅಧಿಕಾರಿಗಳು ಆತನನ್ನು ಬಂಧಿಸಿದ್ದರು.
ಎನ್ ಐಎ ವಿಚಾರಣೆ ವೇಳೆ, ಜೆಎಂಬಿ(ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ್) ಉಗ್ರರು ದಲೈಲಾಮಾ ಅವರನ್ನು ಹತ್ಯೆಗೈದರೆ ಮ್ಯಾನ್ಮಾರ್ ಗೆ ಭಯ ಹುಟ್ಟುತ್ತೆ ಎಂಬುದಾಗಿ ತಿಳಿಸಿರುವುದಾಗಿ ವರದಿ ಹೇಳಿದೆ.
ಪಾಟ್ನಾ ಎನ್ ಐಎ ವಿಶೇಷ ನ್ಯಾಯಾಲಯಕ್ಕೆ ಎನ್ ಐಎ ಅಧಿಕಾರಿಗಳು ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ತನಿಖೆಯ ವಿವರಗಳನ್ನು ದಾಖಲಿಸಿದ್ದಾರೆ. ಆ ಪ್ರಕಾರ ಕರ್ನಾಟಕದಲ್ಲಿಯೇ ವಾಸವಾಗಿದ್ದು ದಲೈಲಾಮಾ ಹತ್ಯೆಗೆ ನಡೆಸಿದ್ದ ಸಂಚನ್ನು ಎನ್ ಐಎ ವಿಫಲಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Mumbai Indians ವಿರುದ್ಧ ತವರಿನ ಅಂಗಳ: ರಾಹುಲ್ಗೆ ಮಹತ್ವದ ಪಂದ್ಯ