ಕೊರೊನಾ ಆತಂಕ: ಶಾಸಕರಿಗೆ ಸ್ಯಾನಿಟೈಸರ್
Team Udayavani, Mar 11, 2020, 3:04 AM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆ ವಿಧಾನಸಭೆಯಲ್ಲಿ ಶಾಸಕರಿಗೆ ಕೈ ಸ್ವಚ್ಚವಾಗಿಟ್ಟುಕೊಳ್ಳಲು ಸ್ಯಾನಿಟೈಸರ್ (ಶುಚಿತ್ವ ದ್ರಾವಣ) ನೀಡಲಾಗುತ್ತಿದೆ. ಸೋಮವಾರ ರಾಜ್ಯದಲ್ಲಿ ಒಂದು ಕೊರೊನಾ ಪ್ರಕರಣ ಖಚಿತವಾಗಿತ್ತು.
ಮಂಗಳವಾರ ನಾಲ್ಕು ಪ್ರಕರಣಗಳು ಖಚಿತವಾಗಿರುವುದರಿಂದ ಶಾಸಕರೂ ಆತಂಕಗೊಂಡಿದ್ದು, ಅವರಿಗೆ ಶುಚಿತ್ವ ಕಾಪಾಡಿಕೊಳ್ಳಲು ಅಧಿಕಾರಿಗಳು ಸಲಹೆ ನೀಡಿದ್ದಾರೆ. ಅದರಂತೆ ಅವರ ಕೈಗಳನ್ನು ಶುಚಿಯಾಗಿಟ್ಟುಕೊಳ್ಳಲು ಶುಚಿತ್ವ ದ್ರಾವಣ ನೀಡಲಾಯಿತು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಬಹುತೇಕ ಸದಸ್ಯರು ಮೊಗಸಾಲೆಯಲ್ಲಿ ಆಗಮಿಸಿ, ಶುಚಿತ್ವ ದ್ರಾವಣವನ್ನು ಕೈಗೆ ಹಚ್ಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್