ಸದನದಲ್ಲೂ ಕೊರೊನಾ ಕೆಮ್ಮು
Team Udayavani, Mar 11, 2020, 3:01 AM IST
ವಿಧಾನ ಪರಿಷತ್: ಸಂವಿಧಾನದ ಮೇಲಿನ ಚರ್ಚೆ ಸಂದರ್ಭದಲ್ಲಿ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರು, ಕೊರೊನಾ ಕಾಲರ್ ಟ್ಯೂನ್ನಿಂದ ಆಗುತ್ತಿರುವ ಸಮಸ್ಯೆಯನ್ನು ಸದನದ ಗಮನಕ್ಕೆ ತಂದರು. ಕೊರೊನಾ ವೈರಸ್ ಬಗ್ಗೆ ಅರಿವು ಮೂಡಿಸುವುದು ಅಗತ್ಯ.
ಆದರೆ, ಇಂದು ಯಾರಿಗೂ ತುರ್ತಾಗಿ ಕರೆ ಮಾಡಲಾಗದ ಸ್ಥಿತಿಗೆ ನಾವು ತಲುಪಿದ್ದೇವೆ. ತುರ್ತಾಗಿ ಕರೆ ಮಾಡಿದರೆ ಯಾರದೋ ಕೆಮ್ಮು ಕೇಳಿಸುತ್ತದೆ. ಇದರಿಂದ ಕರೆ ಮಾಡಲು ತುಂಬ ಸಮಸ್ಯೆಯಾಗುತ್ತಿದೆ. ಇದನ್ನು ಕೂಡಲೇ ನಿಲ್ಲಿಸಲು ಯಾವುದಾದರೂ ಕ್ರಮ ತೆಗೆದುಕೊಳ್ಳಿ ಎಂದು ಕಾನೂನು ಸಚಿವ ಮಾಧುಸ್ವಾಮಿಯವರಿಗೆ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ