ಮೋದಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತ: ರೂಪಾಲಾ
Team Udayavani, Feb 23, 2019, 1:11 AM IST
ಹುಮನಾಬಾದ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಭ್ರಷ್ಟಾಚಾರಮುಕ್ತ ಆಡಳಿತ ನೀಡಿದೆ ಎಂದು ಕೇಂದ್ರ ಕೃಷಿ ಖಾತೆ ಸಚಿವ ಪುರುಷೋತ್ತಮ ರೂಪಾಲಾ ಹೇಳಿದರು.
ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ “ಮೋದಿ ವಿಜಯ ಸಂಕಲ್ಪ ಯಾತ್ರೆ’ಯಲ್ಲಿ ಅವರು ಮಾತನಾಡಿದರು.
ಮೋದಿ ನೇತೃತ್ವದ ಸರ್ಕಾರದಲ್ಲಿ ಬಿಡುಗಡೆಯಾಗುವ ಹಣ ನೇರವಾಗಿ ಗ್ರಾಪಂ ಖಾತೆಯಲ್ಲಿ ಜಮಾ ಮಾಡುವ ವ್ಯವಸ್ಥೆ ಮಾಡಲಾಗಿದ್ದು, ಆ ಮೂಲಕ ಭ್ರಷ್ಟಾಚಾರ ನಿರ್ಮೂಲನೆಗೆ ನಾಂದಿ ಹಾಡಲಾಗಿದೆ. ಕೇಂದ್ರದ ಹಣವನ್ನು 15 ದಿನದಲ್ಲಿ ಆಯಾ ಗ್ರಾಪಂ ಖಾತೆಗೆ ಜಮಾ ಮಾಡದ ರಾಜ್ಯ ಸರ್ಕಾರಕ್ಕೆ ದಂಡ ವಿಧಿ ಸಲಾಗುತ್ತಿದೆ. ಗ್ರಾಮೀಣ ಭಾಗಕ್ಕೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವ ವಿಷಯದಲ್ಲಿ ಫಲಾನುಭವಿ ಆಯ್ಕೆಯ ಜವಾಬ್ದಾರಿಯನ್ನು ಪಂಚಾಯಿತಿಗಳಿಗೆ ವಹಿಸಿಕೊಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ