ವಿದ್ಯಾರ್ಥಿಗಳ ಖಿನ್ನತೆಗೆ ಕಾಲೇಜಲ್ಲೇ ಕೌನ್ಸೆಲಿಂಗ್‌!

ಪ್ರಾಧ್ಯಾಪಕರಿಗೆ ನಿಮ್ಹಾನ್ಸ್‌ನಿಂದಲೇ ತರಬೇತಿ

Team Udayavani, Oct 21, 2021, 6:30 AM IST

ವಿದ್ಯಾರ್ಥಿಗಳ ಖಿನ್ನತೆಗೆ ಕಾಲೇಜಲ್ಲೇ ಕೌನ್ಸೆಲಿಂಗ್‌!

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕೋವಿಡ್‌, ಕೌಟುಂಬಿಕ ಸಮಸ್ಯೆ ಮೊದಲಾದ ಕಾರಣಗಳಿಂದ ಖಿನ್ನತೆ ಎದು ರಿಸುತ್ತಿರುವ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲೇ ತಜ್ಞರಿಂದ ಕೌನ್ಸೆಲಿಂಗ್‌ ಸಿಗಲಿದೆ.

2021-22ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಷ್ಟೇ ಆರಂಭವಾಗುತ್ತಿವೆ. ಕೋವಿಡ್‌ ಕಾರಣದಿಂದ ಕಳೆದ ಸಾಲಿನಲ್ಲಿ ಭೌತಿಕ ತರಗತಿ ಸರಿಯಾಗಿ ನಡೆದಿಲ್ಲ. ಇದರಿಂದ ಅನೇಕ ವಿದ್ಯಾರ್ಥಿಗಳು ನಾನಾ ರೀತಿಯ ಸಮಸ್ಯೆ ಒಳಗಾಗಿದ್ದಾರೆ. ಆದ್ದರಿಂದ ಕಾಲೇಜುಗಳಲ್ಲೇ ಕೌನ್ಸೆಲಿಂಗ್‌ ಮೂಲಕ ನೋವಿಗೆ ಪರಿಹಾರ ಕಂಡುಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯಿಂದಲೇ ವ್ಯವಸ್ಥೆ ಮಾಡಲಾಗುತ್ತಿದೆ.

ಎನ್‌ಎಸ್‌ಎಸ್‌ ಘಟಕದ ಮೂಲಕ ಪ್ರತೀ ಕಾಲೇಜಿನಿಂದಲೂ ಒಬ್ಬರು ಅಥವಾ ಇಬ್ಬರು ಪ್ರಾಧ್ಯಾಪಕರಿಗೆ ನಿಮ್ಹಾನ್ಸ್‌ನಲ್ಲಿ ತರಬೇತಿ ನಡೆಯಲಿದೆ. ಬಳಿಕ ಅವರು ಕಾಲೇಜುಗಳಲ್ಲಿ ಕೌನ್ಸೆಲಿಂಗ್‌ ಆರಂಭಿಸಲಿದ್ದಾರೆ. ಅಲ್ಲದೆ ನಿಮ್ಹಾನ್ಸ್‌ನ ಜಿಲ್ಲಾ ಕೇಂದ್ರದ ಪ್ರತಿನಿಧಿಗಳ ಜತೆ ಸಂಯೋಜನೆ ನಡೆಸಿ, ಅವರನ್ನು ಕಾಲೇಜಿಗೆಕರೆಸಿ, ಅವರಿಂದ ಕೌನ್ಸೆಲಿಂಗ್‌ ಹಾಗೂ ವಿಶೇಷ ಉಪನ್ಯಾಸ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು.

ವಿದ್ಯಾರ್ಥಿಗಳಿಗೆ ಅಗತ್ಯ
ನಿರಂತರ ಆನ್‌ಲೈನ್‌ ತರಗತಿ, ಕೌಟುಂಬಿಕ ಸಮಸ್ಯೆ, ಸ್ನೇಹಿತರೊಂದಿಗೆ ಬೆರೆಯಲು ಸಾಧ್ಯ ವಾಗದೇ ಇರುವುದು ಸೇರಿದಂತೆ ಅನೇಕ ಕಾರಣದಿಂದ ಕಾಲೇಜು ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗಿರುವ ಸಾಧ್ಯತೆಯಿದೆ.

ಇದನ್ನೂ ಓದಿ:ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಅದರಲ್ಲೂ ಕೋವಿಡ್‌ ಭಯ ಹಾಗೂ ಮನೆಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿರುವ ವಿದ್ಯಾರ್ಥಿಗಳು ಅನೇಕರಿದ್ದಾರೆ. ಅಂಥವರನ್ನು ಗುರುತಿಸಿ, ಸೂಕ್ತ ರೀತಿಯ ಕೌನ್ಸೆಲಿಂಗ್‌ ನೀಡುವ ಅಗತ್ಯವಿದೆ.

ಎನ್‌ಇಪಿ ಸಲಹೆಯೂ ಸಿಗಲಿದೆ
ಕೌನ್ಸೆಲಿಂಗ್‌ ಜತೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶೈಕ್ಷಣಿಕವಾಗಿ ಆಗುವ ಅನುಕೂಲತೆಗಳ ಬಗ್ಗೆಯೂ ಸಮಗ್ರ ಮಾಹಿತಿ ನೀಡಲಿದ್ದಾರೆ. ಪದವಿ ಮುಗಿದ ಅನಂತರ ಏನು ಮಾಡಬಹುದು, ಸಂಶೋಧನೆ, ಉದ್ಯೋಗ ಇತ್ಯಾದಿ ಎಲ್ಲರ ವಿವರವೂ ಕೌನ್ಸೆಲಿಂಗ್‌ ವೇಳೆ ಸಿಗಲಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.