SIT ಕಿರುಕುಳ ವಿರುದ್ಧ ಕೋರ್ಟ್ ನಲ್ಲಿ ಕೇಸು: ಬಿಜೆಪಿ ಮುಖಂಡ ದೇವರಾಜೇಗೌಡ
Team Udayavani, May 9, 2024, 6:50 AM IST
ಬೆಂಗಳೂರು: ಪ್ರಕರಣದ ವಿಶೇಷ ತನಿಖಾ ತಂಡ ಒಂದು ದಿಕ್ಕಿನಲ್ಲಿ ಮಾತ್ರ ತನಿಖೆ ನಡೆಸುತ್ತಿದೆ. ಹೀಗಾಗಿ ಗುರುವಾರ ಕೋರ್ಟ್ ನಲ್ಲಿ ಎಸ್ಐಟಿ ವಿರುದ್ಧ ಕ್ರಿಮಿನಲ್ ಆರೋಪದಡಿ ಖಾಸಗಿ ಪ್ರಕರಣ ದಾಖಲಿಸುತ್ತೇವೆ ಎಂದು ಹಾಸನ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆಪ್ರಕರಣದಲ್ಲಿ ಕಾರ್ತಿಕ್ನ ವಿಚಾರಣೆ ನಡೆಸಲಾಗಿದೆ. ಆದರೆ ಆತನನ್ನು ಬಂಧಿಸಿಲ್ಲ. ಇನ್ನು ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳ್ಳುತ್ತಿದ್ದಂತೆ ರೇವಣ್ಣ ಅವರನ್ನು ಬಂಧಿಸಲಾಗಿದೆ. ಆದರೆ ಕಾರ್ತಿಕ್ ಜಾಮೀನು ಅರ್ಜಿ ವಜಾಗೊಂಡರೂ ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದರು.
ವಿಚಾರಣೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ನಾನು ಆರೋಪ ಮಾಡಿದಾಗ, ಆ ಹೇಳಿಕೆಯನ್ನು ಅಳಿಸಿ ಹಾಕುವಂತೆ ತನಿಖಾಧಿ ಕಾರಿಗಳು ಒತ್ತಡ ಹಾಕಿದ್ದಾರೆ. ಈ ವಿಷಯವನ್ನೂ ದೂರಿನಲ್ಲಿ ಪ್ರಸ್ತಾವಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
IPL Playoff ಪಂದ್ಯಗಳಿಗೆ ಮೀಸಲು ದಿನವಿದೆಯೇ? ಮಳೆ ನಿಯಮ ಏನು ಹೇಳುತ್ತದೆ?
Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ
Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ
IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್