ಕೋವಿಡ್ 19 ವಿಮೆ ಜಾರಿಗೆ ಆಗ್ರಹ
Team Udayavani, Jul 5, 2020, 6:56 AM IST
ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ 19 ಸೋಂಕಿತರ ನೆರವಿಗೆ ಕೋವಿಡ್ 19 ವಿಮಾ ಯೋಜನೆ ಜಾರಿಗೆ ತರಬೇಕೆಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ 19 ನಿಯಂತ್ರಣ ಮಾಡುವಲ್ಲಿ ಸರ್ಕಾರ ವಿಫಲವಾಗಿ ಬೌದಿಟಛಿಕ ದಿವಾಳಿತನ ತೋರುತ್ತಿದೆ.
ಸಚಿವರ ನಡುವೆ ಹೊಂದಾಣಿಕೆ ಕೊರತೆಯಿಂದ ಜನರಿಗೆ ಯಾವ ರೀತಿಯ ಪರಿಹಾರ ನೀಡಬೇಕು. ಜನರನ್ನು ಹೇಗೆ ರಕ್ಷಿಸಬೇಕು ಎಂಬ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ದೂರಿದರು. ಸರ್ಕಾರವು ಜನರ ನೆರವಿಗೆ ಕೋವಿಡ್ 19 ವಿಮಾ ಯೋಜನೆ ಜಾರಿಗೆ ತರಬೇಕು. ಕ್ವಾರಂಟೈನ್ ಆದವರಿಗೆ ವಿಮೆ ಘೋಷಣೆ ಮಾಡಬೇಕು. ಕೋವಿಡ್ 19 ಪಾಸಿಟಿವ್ ಬಂದರೆ 5 ಲಕ್ಷ ಪರಿಹಾರ ನೀಡುವ ವಿಮೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕಪ್ಪು ಪಟ್ಟಿಗೆ ಸೇರಿರುವ ಎಸ್. ಎಂ. ಫಾರ್ಮಾಸಿಟಿಕಲ್ ಕಂಪನಿ ಕಳಪೆ ಉಪಕರಣಗಳನ್ನು ಸರ್ಕಾರಕ್ಕೆ ಸರಬರಾಜು ಮಾಡಿದೆ ಎಂಬ ದೂರು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಬಂದಿದೆ. ಬೇರೆ ಕಂಪನಿಯು 97 ರೂ. ಗೆ ಸ್ಯಾನಿಟೈಸರ್ ಕೊಡಲು ಸಿದ್ಧವಿದ್ದರೂ ಸರ್ಕಾರ ಅದನ್ನು ರದ್ದು ಮಾಡಿ 250 ರೂ.ಗೆ ಮತ್ತೆ ಅವರಿಂದಲೇ ಖರೀದಿಸಿದ್ದಾರೆ. ರಾಮನಗರ ಹಾಗೂ ಕಲಬುರಗಿಯಲ್ಲಿ ಈ ಸ್ಯಾನಿಟೈಸರ್ ಕಳಪೆ ಗುಣಮಟ್ಟದ್ದಿದೆ ಎಂದು ನಿರಾಕರಿಸಲಾಗಿದೆ.
-ಎಚ್.ಕೆ.ಪಾಟೀಲ್ , ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ