ರಾಜ್ಯದಲ್ಲಿಂದು 1255 ಕೋವಿಡ್‌ ಪಾಸಿಟವ್‌: ಮೂವರು ಸಾವು


Team Udayavani, Aug 24, 2022, 9:26 PM IST

ರಾಜ್ಯದಲ್ಲಿಂದು 1255 ಕೋವಿಡ್‌ ಪಾಸಿಟವ್‌: ಮೂವರು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮರಣ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತಗಳು ಕಂಡು ಬರುತ್ತಿವೆ. ಪ್ರಸ್ತುತ ಸೋಂಕಿನಿಂದ ಮರಣ ಹೊಂದುತ್ತಿರುವವರಲ್ಲಿ ಯುವಜನರ ಸಂಖ್ಯೆ ಹೆಚ್ಚಾಗುತ್ತಿದೆ.

ಬುಧವಾರ ರಾಜ್ಯದ ಧಾರವಾಡ, ಮೈಸೂರು ಹಾಗೂ ಹಾಸನ ಜಿಲ್ಲೆಯ ಮೂವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಶೇ. 0.23 ಮರಣ ದರ ದಾಖಲಾಗಿದೆ. 2,186 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 9,775 ಸಕ್ರಿಯ ಪ್ರಕರಣಗಳಿವೆ.

ಬುಧವಾರ 1,255 ಪಾಸಿಟಿವ್‌ ವರದಿಯಾಗಿದೆ. ಬೆಂಗಳೂರು ನಗರ 747, ಮೈಸೂರು 114, ರಾಮನಗರ 49, ಹಾಸನ 45, ಕೋಲಾರ 29, ಶಿವಮೊಗ್ಗ 24, ರಾಯಚೂರು 21, ಬಳ್ಳಾರಿ 20, ಮಂಡ್ಯ, ಧಾರವಾಡ 19, ಬೆಂಗಳೂರು ಗ್ರಾಮಾಂತರ 18, ಕಲಬುರಗಿ 17, ಚಿಕ್ಕಮಗಳೂರು 16, ಉತ್ತರಕನ್ನಡ 14, ಕೊಡಗು , ದಕ್ಷಿಣಕನ್ನಡ 13, ಬೆಳಗಾವಿ 11, ತುಮಕೂರು 10, ಚಿಕ್ಕಬಳ್ಳಾಪುರ, ದಾವಣಗೆರೆ, ಉಡುಪಿ 9, ಚಾಮರಾಜನಗರ, ಹಾವೇರಿ 7, ಬಾಗಲಕೋಟೆ, ವಿಜಯಪುರ 6, ಚಿತ್ರದುರ್ಗ ಜಿಲ್ಲೆಯಲ್ಲಿ ಒಂದು ಪಾಸಿಟಿವ್‌ ವರದಿಯಾಗಿದೆ.

ಹೆಚ್ಚಿದ ಉಪತಳಿ ಪ್ರಕರಣ
ಜು. 1ರಿಂದ ಆ. 24ರ ವರೆಗೆ ಜಿನೋಮ್‌ ಸಿಕ್ವೇನ್ಸಿಂಗ್‌ಗೆ ಕಳುಹಿಸಲಾದ ವರದಿಯಲ್ಲಿ 2,759 ಮಾದರಿಗಳಲ್ಲಿ ಒಮಿಕ್ರಾನ್‌ ಬಿ 1, ಬಿ2, ಬಿಎ3, ಬಿಎ4, ಬಿಎ5 ಉಪತಳಿ ವರದಿಯಾಗಿದೆ. ಕಳೆದೊಂದು ತಿಂಗಳಿನಲ್ಲಿ ಜಿನೋಮ್‌ ಸಿಕ್ವೇನ್ಸಿಂಗ್‌ ಕಳುಹಿಸಿದ ಮಾದರಿಯಲ್ಲಿ ಶೇ. 95ರಷ್ಟು ಪ್ರಕರಣಗಳಲ್ಲಿ ಒಮಿಕ್ರಾನ್‌ ದೃಢವಾಗಿದೆ. ಉಳಿದಂತೆ ಬಿಎ1 ಶೇ. 14, ಬಿಎ2 ಶೇ. 56, ಬಿಎ3 ಶೇ.0. 19, ಬಿಎ4 ಶೇ. 1. 37, ಬಿಎ5 ಶೇ. 26.93 ಪ್ರಕರಣ ದಾಖಲಾಗಿದೆ.  ರೂಪಾಂತರಿ ಪ್ರಕರಣಗಳು ವರದಿಯಾಗಿಲ್ಲ.

 

ಟಾಪ್ ನ್ಯೂಸ್

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.