ರಾಜ್ಯದಲ್ಲಿ ಬುಧವಾರ 9,265 ಮಂದಿಗೆ ಕೋವಿಡ್ ಸೋಂಕು ದೃಢ; 75 ಮಂದಿ ಸಾವು


Team Udayavani, Oct 14, 2020, 10:40 PM IST

ರಾಜ್ಯದಲ್ಲಿ ಬುಧವಾರ 9,265 ಮಂದಿಗೆ ಕೋವಿಡ್ ಸೋಂಕು ದೃಢ; 75 ಮಂದಿ ಸಾವು

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಹೊಸದಾಗಿ 9,265 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಜತೆಗೆ 8,662 ಮಂದಿ ಗುಣಮುಖರಾಗಿದ್ದು, 75 ಮಂದಿ ಮೃತಪಟ್ಟಿದ್ದಾರೆ.

ಈ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 7.35 ಲಕ್ಷಕ್ಕೆ ಹೆಚ್ಚಳವಾಗಿದ್ದು, ಈಗಾಗಲೇ 6.11 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟವರ ಸಂಖ್ಯೆ 10,198ಕ್ಕೇರಿದೆ. ಇಂದಿಗೂ ಸುಮಾರು 1.13 ಲಕ್ಷ ಮಂದಿ ಚಿಕಿತ್ಸೆಯಲ್ಲಿದ್ದು, ಈ ಪೈಕಿ 925 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸತತವಾಗಿ ಎರಡು ದಿನ 10 ಸಾವಿರ ಗಡಿದಾಟಿದ್ದ ಗುಣಮುಖರ ಸಂಖ್ಯೆ ಬುಧವಾರ ಎಂಟು ಸಾವಿರಕ್ಕೆ ಕುಸಿದಿದೆ. ಮಂಗಳವಾರಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳು 1074 ಏರಿಕೆಯಾಗಿವೆ. ಗುಣಮುಖರ ಸಂಖ್ಯೆ 1759 ಇಳಿಕೆಯಾಗಿದೆ. ಇನ್ನು ಸೋಂಕಿತರ ಸಾವು 12 ಕಡಿಮೆಯಾಗಿದೆ. ಸೋಂಕು ಪರೀಕ್ಷೆಗಳು ಆರು ಸಾವಿರದಷ್ಟು ಹೆಚ್ಚಳವಾಗಿದ್ದು, 1.13 ಲಕ್ಷ ಪರೀಕ್ಷೆಗಳು ನಡೆದಿವೆ. ಒಟ್ಟಾರೆ ಈವರೆಗೂ ನಡೆದ ಪರೀಕ್ಷೆಗಳ ಸಂಖ್ಯೆ 61.37 ಲಕ್ಷಕ್ಕೆ ತಲುಪಿವೆ.

ಬುಧವಾರ ಅತಿ ಹೆಚ್ಚು ಬೆಂಗಳೂರಿನಲ್ಲಿ 4574, ಮೈಸೂರು 641, ಬೆಂಗಳೂರು ಗ್ರಾಮಾಂತರ 344, ತುಮಕೂರು 341 ಪ್ರಕರಣಗಳು ವರದಿಯಾಗಿವೆ. ಇನ್ನು ಬೆಂಗಳೂರಿನಲ್ಲಿ 27, ಮೈಸೂರಿನಲ್ಲಿ 11 ಸೋಂಕಿತರ ಸಾವು ವರದಿಯಾಗಿದೆ. ಸದ್ಯ ರಾಜ್ಯದ ಗುಣಮುಖ ದರ ಶೇ.83.1 ಮತ್ತು ಮರಣದರ 1.4ರಷ್ಟಿದೆ. ದೇಶದಲ್ಲಿಯೇ ಎರಡನೇ ಅತಿ ಹೆಚ್ಚು ಸಕ್ರಿಯ (ಪಾಸಿಟಿವ್‌) ಪ್ರಕರಣಗಳಿವೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.