ರಾಜ್ಯದಲ್ಲೂ ಕೋವಿಡ್ ಏರಿಕೆ ಸಾಧ್ಯತೆ
Team Udayavani, Apr 24, 2022, 7:35 AM IST
ಬೆಂಗಳೂರು: ದೇಶಕ್ಕೆ ಕೊರೊನಾ ನಾಲ್ಕನೇ ಅಲೆ ಕಾಲಿಟ್ಟಿದ್ದು, ಈಗಾಗಲೇ ಹೊಸದಿಲ್ಲಿ, ಮುಂಬಯಿಯಲ್ಲಿ ಸೋಂಕು ಹೆಚ್ಚಳವಾಗಿದೆ.
ಮುಂದಿನ 4ರಿಂದ 6 ವಾರಗಳೊಳಗೆ ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣ ಹೆಚ್ಚಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ದೇಶದಲ್ಲಿ ಮೂರು ಅಲೆಗಳಲ್ಲಿ ಕೊರೊನಾ ಪ್ರಕರಣಗಳು ಮೊದಲಿಗೆ ಹೊಸದಿಲ್ಲಿ, ಮುಂಬಯಿ, ಕೇರಳದ ಬಳಿಕ ಕರ್ನಾಟಕವನ್ನು ಪ್ರವೇಶಿಸಿದೆ.
ಪ್ರಸ್ತುತ ಅದೇ ಮಾದರಿಯನ್ನು ನಾವು ನಾಲ್ಕನೇ ಅಲೆಯಲ್ಲಿ ನೋಡಬಹುದಾಗಿದೆ. ರಾಜ್ಯದಲ್ಲಿ ಎಲ್ಲ ಚಟುವಟಿಕೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಮುಂದಿನ ಒಂದೂವರೆ ತಿಂಗಳಲ್ಲಿ ಸೋಂಕಿನ ಸಂಖ್ಯೆ ಏರಿಕೆಯಾಗಲಿದೆ ಎನ್ನುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.1.37ಕ್ಕೆ ಏರಿಕೆಯಾಗಿದೆ. ಕಳೆದ ವಾರ ಪಾಸಿಟಿವ್ ದರ ಶೇ.0.75 ದಾಖಲಾಗಿತ್ತು. ಸೋಂಕು ಹರಡುವಿಕೆ ಪ್ರಮಾಣ ಶೇ.16.67ರಿಂದ ಶೇ.35.25ಕ್ಕೆ ಏರಿಕೆಯಾಗಿದೆ.
aಕಳೆದೊಂದು ತಿಂಗಳಲ್ಲಿ ನಿತ್ಯ 35ರಿಂದ 50 ಅಸುಪಾಸಿನಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳು ಈಗ ಏಕಾಏಕಿ ಎರಡು ಪಟ್ಟು ಏರಿಕೆಯಾಗಿರುವುದು ನಾಲ್ಕನೇ ಅಲೆಯ ಮುನ್ಸೂಚನೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ