ಕೋವಿಡ್ : ಬಾಗಲಕೋಟೆಯಲ್ಲಿ ಮತ್ತೆ ಶೂನ್ಯ ಪ್ರಕರಣ;ರಾಜ್ಯದಲ್ಲಿಂದು 2326 ಸೋಂಕಿತರು ಗುಣಮುಖ
Team Udayavani, Jul 11, 2021, 7:39 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ ( ದಿನಾಂಕ:10.07.2021,00:00 ರಿಂದ 23:59 ರವರೆಗೆ )ಯಲ್ಲಿ 1978 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ, ಹಾಗೂ 56 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಜುಲೈ 11) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಇನ್ನು ಮೇಲೆ ತಿಳಿಸಿದ ಕಾಲಾವಧಿಯಲ್ಲಿ 2326 ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2798703ಕ್ಕೆ ಏರಿಕೆಯಾಗಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-6, ಬೆಳಗಾವಿ-112, ಬೆಂಗಳೂರು ಗ್ರಾಮಾಂತರ-64, ಬೆಂಗಳೂರು ನಗರ-433, ಬೀದರ್-3, ಚಾಮರಾಜನಗರ-40, ಚಿಕ್ಕಬಳ್ಳಾಪುರ-16, ಚಿಕ್ಕಮಗಳೂರು-45, ಚಿತ್ರದುರ್ಗ-31, ದಕ್ಷಿಣ ಕನ್ನಡ-195, ದಾವಣಗೆರೆ-30, ಧಾರವಾಡ-30, ಗದಗ-4, ಹಾಸನ-132, ಹಾವೇರಿ-3, ಕಲಬುರಗಿ-16, ಕೊಡಗು-85, ಕೋಲಾರ-38, ಕೊಪ್ಪಳ-6, ಮಂಡ್ಯ-56, ಮೈಸೂರು-261, ರಾಯಚೂರು-3, ರಾಮನಗರ-11, ಶಿವಮೊಗ್ಗ-124, ತುಮಕೂರು-100, ಉಡುಪಿ-92, ಉತ್ತರ ಕನ್ನಡ-45, ವಿಜಯಪುರ-4, ಯಾದಗಿರಿ-1.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ