ರಾಜ್ಯಾಂದ್ಯಂತ 9 ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ; ಹೊಸ ವರ್ಷಾಚರಣೆಗೆ ಬ್ರೇಕ್ !
Team Udayavani, Dec 23, 2020, 12:53 PM IST
ಬೆಂಗಳೂರು: ಇಂದಿನಿಂದ 9 ದಿನಗಳ ಕಾಲ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಸೋಂಕಿನ ರೂಪಾಂತರ ಹಾವಳಿ ಭೀತಿ ಹೆಚ್ಚಾಗಿರುವುದರಿಂದ ಇಂದಿನಿಂದ 9 ದಿನಗಳ ಕಾಲ ಪ್ರತಿದಿನ ರಾತ್ರಿ 10ರಿಂದ ಬೆಳಗ್ಗೆ 6 ರವರೆಗೆ ಈ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಈ ಸಮಯದಲ್ಲಿ ವ್ಯಾಪಾರ-ವಹಿವಾಟುಗಳು , ಬಸ್ ಸಂಚಾರ, ಪಬ್ -ಬಾರ್ ಮುಂತಾದವುಗಳು ಬಂದ್ ಆಗಿರುತ್ತವೆ ಎಂದು ತಿಳಿಸಿದ್ದಾರೆ
ಇದರಿಂದ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೂ ಬ್ರೇಕ್ ಬಿದ್ದಂತಾಗಿದ್ದು, ‘ನವರಾತ್ರಿ’ಗಳ ಕಾಲ ಕರುನಾಡು ಸಂಪೂರ್ಣ ಸ್ಥಬ್ಥವಾಗಲಿದೆ.
ಇಂದು ಸಂಜೆ 5 ಗಂಟೆಗೆ ನೈಟ್ ಕರ್ಫ್ಯೂ ಕುರಿತ ಮಾರ್ಗಸೂಚಿ ಹೊರಬೀಳಲಿದೆ. ಬ್ರಿಟನ್ ನಿಂದ ಬರುವಂತವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯಕ್ಕೆ ಯುಕೆಯಿಂದ ಬಂದಿರುವಂತವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆ ಮೂಲಕ ಹೊಸ ಕೋವಿಡ್ ರೂಪಾಂತರದ ಅಲೆಯ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ. ಆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಸಿಎಂ ಬಿಎಸ್ ವೈ ತಿಳಿಸಿದ್ದಾರೆ.
updating…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ