ಇಬ್ಬರು ರೌಡಿಶೀಟರ್ ಸೇರಿ 10 ಮಂದಿ ಬಂಧನ
Team Udayavani, May 13, 2022, 10:15 PM IST
ಬೆಂಗಳೂರು: ಮಾರಕಾಸ್ತ್ರ ಹಿಡಿದು ದರೋಡೆಗೆ ಸಂಚು ರೂಪಿಸಿದ್ದ ಇಬ್ಬರು ರೌಡಿಶೀಟರ್ ಸೇರಿ 10 ಜನರನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ.
ಹನುಮಂತನಗರ ಪೊಲೀಸ್ ಠಾಣೆ ರೌಡಿಶೀಟರ್ಗಳಾದ ಸಾಗರ ಅಲಿಯಾಸ್ ವೀರು ಮತ್ತು ಸಂಜಯ ಅಲಿಯಾಸ್ ಸಂಜು ಹಾಗೂ ಅವರ 8 ಮಂದಿ ಸಹಚರರನ್ನು ಬಂಧಿಸಲಾಗಿದೆ. ಅವರಿಂದ ಎರಡು ಕಾರುಗಳು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ.
ಮೇ 12ರಂದು ರಾತ್ರಿ ಪಿಇಎಸ್ ಕಾಲೇಜಿನ ಬಿಡಬ್ಲ್ಯೂಎಸ್ಎಸ್ಬಿ ಪಾರ್ಕ್ ಬಳಿ ಅಪರಿಚಿತರ ಗುಂಪೊಂದು ಮಾರಕಾಸ್ತ್ರ ಹಿಡಿದು ದರೋಡೆಗೆ ಹೊಂಚು ಹಾಕಿ ಕುಳಿತಿರುವ ಬಗ್ಗೆ ದೊರಕಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ರಾತ್ರಿ ವೇಳೆ ರಸ್ತೆಯಲ್ಲಿ ಒಂಟಿಯಾಗಿ ಓಡಾಡುವವರನ್ನು ಅಡ್ಡಗಟ್ಟಿ ದರೋಡೆ ದರೋಡೆ ಮಾಡಲು ಸಂಚು ರೂಪಿಸಿರುವುದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಈ ಸಂಬಂಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!