ಪರೋಕ್ಷವಾಗಿ ಸಿದ್ದು, ಡಿಕೆಶಿಗೆ ಬಿಜೆಪಿಗೆ ಆಹ್ವಾನಿಸಿದ ಶಾಸಕ ಸಿ.ಟಿ.ರವಿ: ಹೇಳಿದ್ದೇನು?
Team Udayavani, Sep 17, 2022, 6:57 PM IST
ಚಿಕ್ಕಮಗಳೂರು: ರಾಜಕೀಯದಲ್ಲಿ ಭವಿಷ್ಯ ಅಥವಾ ಆತ್ಮತೃಪ್ತಿ ಎರಡಲ್ಲಿ ಒಂದು ಇರಬೇಕು.ಈಗ ಕಾಂಗ್ರೆಸ್ ನಲ್ಲಿ ಆತ್ಮತೃಪ್ತಿ, ಅಧಿಕಾರ ಎರಡೂ ಇಲ್ಲ ಅಂದದರೆ ಯಾರಿರ್ತಾರೆ. ಅಜೆಂಡಾ ಇರಬೇಕು, ನೀತಿ ನೇತೃತ್ವ, ನಿಯತ್ತು ಮೂರು ಇಲ್ಲ ಅಂದ್ರೆ ಯಾರಿರ್ತಾರೆ ಹೆತ್ತವರಿಗೆ ಹೆಗ್ಗಣವೂ ಮುದ್ದು, ಉಳಿದವರಿಗೆ ಮುದ್ದಾಗುತ್ತಾ, ಹಾಗಾಗಿದೆ ಕಾಂಗ್ರೆಸ್ ಸ್ಥಿತಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹೇಳದರು.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಅವರ ಸರ್ವೋಚ್ಛ ನಾಯಕರಿಗೆ ಏನೆಂದು ಕರೆಯುತ್ತಾರೆ, ಅದಕ್ಕೊಂದು ಸ್ಟ್ರೈಕ್ ಮಾಡಬಹುದು ಸೋಶಿಯಲ್ ಮೀಡಿಯಾದಲ್ಲಿ ಏನೆಂದು ಕರೆಯುತ್ತಾರೆಂದು ಪಾದಯಾತ್ರೆ ಮಾಡುವವರನ್ನು ಕೇಳಿ ಭಾರತ್ ಜೋಡೋ, ಅವರ ಇಂಟ್ರನಲ್ ಮ್ಯಾಟರ್ ಅದಕ್ಕೆ ತಲೆಹಾಕಲ್ಲ. ಹಿರಿಯರು, ಬಹುತೇಕ ಶಾಸಕರು ಭಾರತ್ ಜೋಡೋ ಯಾತ್ರೆಯಲ್ಲಿದ್ದಾರೆ ಎಂದರು.
ಇದನ್ನೂ ಓದಿ: ಈಕೆ ಬೆಂಕಿಯಲ್ಲಿ ಅರಳಿದ ಬ್ಯೂಟಿ… ಕಾಲೇಜಿನಲ್ಲಿನ ಕರಾಳ ಘಟನೆ ಬದುಕಿಗೆ ತಿರುವು ಕೊಟ್ಟಿತ್ತು…
ಗೋವಾದಲ್ಲಿ 11ಕ್ಕೆ 9 ಜನ ಬಂದರು ಯಾರಿಗೂ ಡಿಮ್ಯಾಂಡ್ ಮಾಡಿ ಬನ್ನಿ ಅಂದಿಲ್ಲ. ನಾವೇ ಬಂದು ಸೇರುತ್ತೇವೆ ಎಂದಾಗ ಬೇಡ ಅನ್ನೋಕೆ ನಾವ್ಯಾರು ಸನ್ಯಾಸಿಯಾ. ಕಾಂಗ್ರೆಸ್ ಅನ್ಯಾಯ ಮಾಡಿದೆ ನಂಬಿ ಕೆಟ್ವಿ ಅಂತ ಬಿಜೆಪಿ ಸೇರುತ್ತೀವಿ ಅಂದರೆ ಬನ್ನಿ ಅಂತೆವೇ. ಆ ಸಾಲಿನಲ್ಲಿ ದೊಡ್ಡ ಲೀಡರ್ ಗಳು, ಮಾಜಿ ಸಿಎಂ, ವಿಪಕ್ಷ ನಾಯಕರು ಬರ್ತಿವಿ ಅಂದರೆ ಬನ್ನಿ ಅಂತೀವಿ ಎಂದು ಪರೋಕ್ಷವಾಗಿ ಸಿದ್ದು, ಡಿಕೆಶಿಗೆ ಬಿಜೆಪಿಗೆ ಆಹ್ವಾನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?