ಅಂದು ಜನೋತ್ಸವ ಪ್ರಶ್ನಿಸಿದವರು, ಇಂದು ಸೂತಕದ ಮನೆಯಲ್ಲಿ ಸಂಭ್ರಮ ಮಾಡುತ್ತಿದ್ದಾರೆ: ಸಿಟಿ ರವಿ


Team Udayavani, Aug 3, 2022, 6:04 PM IST

tdy-15

ಚಿಕ್ಕಮಗಳೂರು: ದೇವರು ಸಿದ್ದರಾಮಯ್ಯನವರಿಗೆ ಆಯಸ್ಸು-ಆರೋಗ್ಯ ಕೊಟ್ಟು ಕಾಪಾಡಲಿ. ಎರಡ್ಮೂರು ದಿನದ ಮಳೆಗೆ 13 ಜನ ಮಳೆಗೆ ಮೃತಪಟ್ಟಿದ್ದಾರೆ.  ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ.  ಕಾಂಗ್ರೆಸ್ ಸಂವೇದನಾಶೀಲತೆ ಕಳೆದುಕೊಳ್ಳುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದರು.

ನಗರದಲ್ಲಿ ಮಾತಾನಾಡಿದ ಅವರು, ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರೆಲ್ಲಾ ಬಂದಿದ್ದಾರೆ.  ಸಂಕಷ್ಟದಲ್ಲಿದ್ದಾಗ ಹಾಡಿ-ಹೊಗಳುವುದು ಮಾನವೀಯತೆ ಇರುವವರಿಗೆ ಶೋಭೆ ತರುವುದಲ್ಲ.  ಬಿಜೆಪಿ ಸರ್ಕಾರವೂ 3 ವರ್ಷದ ತುಂಬಿದ್ದಕ್ಕೆ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಕಾರ್ಯಕರ್ತ ಪ್ರವೀಣ್ ಸಾವನ್ನಪ್ಪಿದ್ದಕ್ಕೆ ಎಲ್ಲರೂ ಒಮ್ಮತದ ನಿರ್ಧಾರ ಮಾಡಿ ರದ್ದು ಮಾಡಿದ್ವಿ. ಅಂದು ನಮಗೆ ಪ್ರಶ್ನಿಸಿದರು, ಇಂದು ಸೂತಕದ ಮನೆಯಲ್ಲಿ ಸಂಭ್ರಮ ಅಂತ ಕೆಲವರಿಗಾದರೂ ಅನ್ನಿಸಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

ಒಗ್ಗಟ್ಟು ಎಷ್ಟು ದಿನ ಇರುತ್ತದೆ ಎನ್ನುವುದು ಪ್ರಶ್ನಾರ್ಥಕ ಸಂಗತಿ. ಇವತ್ತು ಕೈಹಿಡಿದು ಒಗ್ಗಟ್ಟು ತೋರಿಸಿದರು. ಇದೇ ಜನ ಪರಮೇಶ್ವರ್ ರನ್ನು ಸೋಲಿಸಿದರು.  ಒಗ್ಗಟ್ಟು ಎಷ್ಟು ದಿನ ಇರುತ್ತೆ ಅನ್ನೋದನ್ನು ನೋಡೋಣ ಎಂದರು.

ಇದನ್ನೂ ಓದಿ: ಕಾಂಗ್ರೆಸ್ ಇಂದಿರಾ ಕಾಲದಲ್ಲಿದ್ದಂತೆ ಇನ್ನು ಅಧಿಕಾರದಲ್ಲಿ ಇರಲ್ಲ:ಶಾಸಕ ಕುಲ್ ದೀಪ್ ರಾಜೀನಾಮೆ

ರಾಮಮಂದಿರ ಕಟ್ಟುವಾಗ ಶಾಲೆ ಕಟ್ಟಿ ಎಂದು ಹೇಳುತ್ತಿದ್ದರು.  ಗುಡ್ಡ ಕುಸಿದು, ಅತಿವೃಷ್ಟಿಯಿಂದ ಹತ್ತಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಯಕ್ರಮಕ್ಕಾಗಿ ಹತ್ರತ್ರ 100 ಕೋಟಿ ಖರ್ಚು ಮಾಡಿದ್ದಾರೆ. ಇದರಲ್ಲಿ ಜನರಿಗೆ ಬದುಕು ಕಟ್ಟಿಕೊಡಬಹುದಿತ್ತು. ಯಾರಿಗೂ ವಿವೇಚನೆಯೇ ಇಲ್ಲದಿರುವುದು ಆ ಪಕ್ಷದ ಅವನತಿಗೆ ಸಾಕ್ಷಿಯಾಗಿದೆ ಎಂದರು.

ಪಿ.ಎಫ್.ಐ. ಎಸ್.ಡಿ.ಪಿ.ಐನ ಬಿಜೆಪಿ ಬೆಳೆಸಿದರೆ, ನೀವ್ಯಾಕೆ 2500 ಜನರ ಕೇಸ್ ಹಿಂಪಡೆದ್ರಿ . ನಿಮಗೂ ಪಿ.ಎಫ್.ಐಗೂ ಇರುವ ನೆಂಟಸ್ಥನ ಏನು, ಕೇಸ್ ಏಕೆ ವಾಪಸ್ ಪಡೆದ್ದೀರಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಸಿ.ಟಿ.ರವಿ ಪ್ರಶ್ನಿಸಿದರು.

ಪಿ.ಎಫ್.ಐ. ಕೇಸ್ ಹಿಂಪಡೆಯಿರಿ ಎಂದು ನಾವೇನು ನಿಮಗೆ ಅರ್ಜಿ ಕೊಟ್ಟಿರಲಿಲ್ಲ.ಬಜರಂಗದಳ, ರೈತಸಂಘ, ಕನ್ನಡಪರ ಸಂಘಟನೆಗಳ ಮೇಲಿನ ಕೇಸ್ ಹಿಂಪಡೆಯಿರಿ ಎಂದು ಅರ್ಜಿ ಹಾಕಿದ್ದು. ಪಿ.ಎಫ್.ಐ. ಕ್ರಿಮಿನಲ್ ಎಂದು ಸಿಎಂ ಆದ ನಿಮಗೆ ಗೊತ್ತಿರಲಿಲ್ಲವಾ…? ಹೇಳಿ, ನಿಮ್ಮ ಹಾಗೂ ಪಿ.ಎಫ್.ಐ ಹಾಗೂ ಎಸ್.ಡಿ.ಪಿ.ಐ ಎನ್ ನೆಂಟಸ್ತನ ಅಂತ ಜಗತ್ತಿಗೆ ಗೊತ್ತಾಗುತ್ತದೆ ಎಂದು ಗುಡುಗಿದರು.

ಪಿ.ಎಫ್.ಐ. ಟಾರ್ಗೆಟ್ ಮಾಡುತ್ತಾ ಇರುವುದು ಬಜರಂಗದಳ, ಆರ್.ಎಸ್.ಎಸ್. ರಾಷ್ಟ್ರೀಯವಾದಿ ಸಂಘಟನೆಗಳನ್ನು. ಇಬ್ಬರ ಉದ್ದೇಶ ಆರ್.ಎಸ್.ಎಸ್. ಟಾರ್ಗೆಟ್ ಮಾಡುವುದು, ನೆಂಟಸ್ತನ ಇದ್ರೆ ನಿಮ್ಮಿಬ್ಬರಿಗೆ ಇರುವುದು. ರಾಜ್ಯದಲ್ಲಿ ಕೋಮು ಗಲಭೆ ಹೆಚ್ಚಾಗಿದ್ರೆ, ವೈಚಾರಿಕ ಕಾರಣಕ್ಕೆ ಹತ್ಯೆಯಾಗಿದ್ರೆ ಸಿದ್ದರಾಮಯ್ಯ ಸರ್ಕಾರ ಕಾರಣ ಎಂದು ವಾಗ್ದಾಳಿ ನಡೆಸಿದರು.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.