ವಿದ್ಯುತ್ ಶಾಕ್: ವಿಜಯಪುರ ಕೋರ್ಟ್ ಆವರಣದಲ್ಲಿ ಬಾಲಕ ಸಾವು
Team Udayavani, Jul 4, 2019, 3:29 PM IST
ವಿಜಯಪುರ: ಇಲ್ಲಿನ ಜಿಲ್ಲಾ ನ್ಯಾಯಾಲಯದಲ್ಲಿ ಗುರುವಾರ ಬೆಳಗ್ಗೆ 4 ವರ್ಷದ ಬಾಲಕನೊಬ್ಬ ವಿದ್ಯುತ್ ಶಾಕ್ನಿಂದಾಗಿ ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ.
ತಂದೆಯೊಂದಿಗೆ ಕೋರ್ಟ್ಗೆ ಆಗಮಿಸಿದ್ದ ಮಾಸಿದ ಒಡೆಯರ್ ಎಂಬಾತ ಮೃತ ಬಾಲಕ.
ತಂದೆ ನೀರು ಕುಡಿಯಲೆಂದು ಹೋದ ವೇಳೆ ದೀಪ ಅಳವಡಿಸಲಾದ ಕಂಬದ ಬುಡದಲ್ಲಿ ಬಾಕ್ಸ್ನಿಂದ ಹೊರ ಬಂದಿದ್ದ ವಿದ್ಯುತ್ ತಂತಿ ತುಗಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಾಲಕ ಮಲಕಾರಿ ಒಡೆಯರ್ ಎನ್ನುವರ ಏಕೈಕ ಪುತ್ರ .6 ಮಂದಿ ಹೆಣ್ಣು ಮಕ್ಕಳ ಬಳಿಕ ಈತ ಜನಿಸಿದ್ದ ಎಂದು ತಿಳಿದು ಬಂದಿದೆ.
ಜಲನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್ ಗೆದ್ದಿದೆ: ಸಿಎಂ ಸಿದ್ದರಾಮಯ್ಯ
Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ
Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ
CM ವಿರುದ್ಧ ನಕಲಿ ಪೋಸ್ಟ್: ವಿಕ್ರಮ್ ಹೆಗ್ಡೆ, ಗಿಳಿಯಾರ್ ಬಂಧನಕ್ಕೆ ತಾತ್ಕಾಲಿಕ ತಡೆ
Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್