ಗ್ರಾಹಕರ ನಂಬಿಕೆ, ವಿಶ್ವಾಸವೇ ಜೀವಾಳ


Team Udayavani, Aug 25, 2019, 3:02 AM IST

grahakara

ಚಿಕ್ಕಬಳ್ಳಾಪುರ: ಸತತ 40 ವರ್ಷಗಳಿಗಿಂತ ಹೆಚ್ಚು ಕಾಲ ದಕ್ಷಿಣ ಭಾರತದಲ್ಲಿ ಗೃಹೋಪಯೋಗಿ ಹಾಗೂ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಗಿರಿಯಾಸ್‌, ಅತ್ಯಂತ ಕಡಿಮೆ ಬೆಲೆಗೆ ಗುಣಮಟ್ಟದ ಉತ್ಪನ್ನಗಳನ್ನು ಮಾರಾಟ ಮಾಡಿ ಗ್ರಾಹಕರ ನಂಬಿಕೆ, ವಿಶ್ವಾಸವನ್ನು ಗಳಿಸಿದೆ ಎಂದು ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ಸೋಮೆಂದು ಮುಖರ್ಜಿ ಅಭಿಪ್ರಾಯಪಟ್ಟರು.

ನಗರದ ಬಿ.ಬಿ.ರಸ್ತೆಯ ಸಿಎಂಸಿ ಬಡಾವಣೆ ಸಮೀಪ ಹವಾನಿಯಂತ್ರಿತ 3 ಅಂತಸ್ತಿನ ಕಟ್ಟಡದಲ್ಲಿ ತೆರೆದಿರುವ ಗಿರಿಯಾಸ್‌ನ 75ನೇ ಮೇಗಾ ಮಾರಾಟ ಮಳಿಗೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒಂದು ಸಣ್ಣ ಮಳಿಗೆಯಿಂದ ಆರಂಭಗೊಂಡ ಗಿರಿಯಾಸ್‌, ಇಂದು ದಕ್ಷಿಣ ಭಾರತದ ಬಹುತೇಕ ರಾಜ್ಯ ಗಳಲ್ಲಿ ತನ್ನ ಮಾರಾಟ ಜಾಲವನ್ನು ವಿಸ್ತ ರಿಸಿಕೊಂಡಿದೆ.

ಕರ್ನಾಟಕ, ತಮಿಳು ನಾಡು ಹಾಗೂ ಪುದುಚೇರಿಯಲ್ಲಿ ಹೆಚ್ಚು ಮಳಿಗೆಗಳನ್ನು ಹೊಂದಿದ್ದು, ಅತ್ಯಂತ ಕಡಿಮೆ ಬೆಲೆಯಲ್ಲಿ ಶ್ರೀಸಾಮಾನ್ಯನಿಗೂ ಗುಣ ಮಟ್ಟದ ಗೃಹೋಪಯೋಗಿ ಹಾಗೂ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು, ಗ್ರಾಹಕರ ನಂಬಿಕೆ, ವಿಶ್ವಾಸ ಉಳಿಸಿಕೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆ, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಜೊತೆಗೆ, ಗಿರಿಯಾಸ್‌ ಕುಟುಂಬಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗಿರಿಯಾಸ್‌ ಸಂಸ್ಥೆಯ ನಿರ್ದೇಶಕರಾದ ಪಿ.ಎಲ್‌.ಗಿರಿಯಾ, ನವೀನ್‌ ಗಿರಿಯಾ, ನಿತ್ಯೇಶ್‌ ಗಿರಿಯಾ, ಮನೀಶ್‌ ಗಿರಿಯಾ, ಹೆಚ್‌.ಆರ್‌.ಗಿರಿಯಾ, ಕೆ.ಎಲ್‌.ಗಿರಿಯಾ, ನೀತಿಶ್‌ ಗಿರಿಯಾ, ಮಳಿಗೆಯ ಮಾಲೀಕ, ನಗರಸಭಾ ಮಾಜಿ ಅಧ್ಯಕ್ಷ, ಕೆ.ವಿ.ಮಂಜುನಾಥ ಮತ್ತಿತರಿದ್ದರು.

ಮಳಿಗೆ ವೀಕ್ಷಣೆ: ಮಳಿಗೆ ಉದ್ಘಾಟಿಸಿದ ಬಳಿಕ ಐಜಿಪಿ ಸೋಮೆಂದ್‌ ಮುಖರ್ಜಿ ಯವರು, ಗಿರಿಯಾಸ್‌ ಪರಿವಾರ ದೊಂದಿಗೆ ಮಾರಾಟ ಮಳಿಗೆಯನ್ನು ಸುತ್ತಾಡಿ ಮಳಿಗೆಯಲ್ಲಿ ಮಾರಾಟ ಮಾಡುವ ಗೃಹೋಪಯೋಗಿ ಹಾಗೂ ಎಲೆಕ್ಟ್ರಾನಿಕ್ಸ್‌ ವಸ್ತುಗಳ ಮಾರಾಟ, ರಿಯಾಯಿತಿ, ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಶೋರೂಂ ಆರಂಭಗೊಂಡ ಹಿನ್ನೆಲೆಯಲ್ಲಿ ಮಳಿಗೆಯಲ್ಲಿ ಸಂಭ್ರಮ ಮನೆ ಮಾಡಿತ್ತು. ಮೊದಲ ದಿನವೇ ಗ್ರಾಹಕರು ವಿವಿಧ ಉತ್ಪನ್ನಗಳ ಖರೀದಿಗೆ ಮುಗಿ ಬಿದ್ದಿದ್ದರು.

ಅತ್ಯಾಕರ್ಷಕ ರಿಯಾಯಿತಿಗಳ ಘೋಷಣೆ: ಗಿರಿಯಾಸ್‌ ತನ್ನ 75ನೇ ಮೇಗಾ ಶೋರೂಂನ್ನು ಪ್ರಾರಂಭಿಸಿದ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಭಾರೀ ರಿಯಾಯಿತಿಗಳನ್ನು ಘೋಷಿಸಿದೆ. ಆರಂಭದ ಮೊದಲ ದಿನ ಗಿರಿಯಾಸ್‌ ಕರಪತ್ರ ತೆಗೆದುಕೊಂಡು ಹೋದ ಮೊದಲ 100 ಮಂದಿಗೆ ಯಾವುದೇ ಖರೀದಿ ಇಲ್ಲದಿದ್ದರೂ ಹಲವು ಗೃಹಬಳಕೆಯ ಬೆಲೆ ಬಾಳುವ ವಸ್ತುಗಳನ್ನು ಉಚಿತವಾಗಿ ವಿತರಿಸಿತು. ಫೈನಾನ್ಸ್‌ ಮೇಳ ಆಯೋಜಿಸಿ, ಕೇವಲ 1 ರೂ. ಪಾವತಿಸಿ ಗ್ರಾಹಕರಿಗೆ ಹಲವು ರೀತಿಯ ಗೃಹೋಪಯೋಗಿ ವಸ್ತುಗಳನ್ನು ಸಾಲದ ರೂಪದಲ್ಲಿ ವಿತರಿಸುತ್ತಿದೆ. ಆ.25ರಂದು ಭಾನುವಾರ ಸಹ ಮೇಗಾ ಮಾರಾಟ ಮೇಳ ಮುಂದುವರಿಯಲಿದೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.