ನಮ್ಮವ ಎಂದರೆ ಸಾಲದು; ಮುಖ್ಯಮಂತ್ರಿ ಆಗುವ ಆಸೆ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

ಒಕ್ಕಲಿಗ ಸಮುದಾಯದ ವ್ಯಕ್ತಿ ಉನ್ನತ ಸ್ಥಾನಕ್ಕೆ ಏರುವ ಅವಕಾಶವಿದೆ

Team Udayavani, Jul 17, 2022, 8:09 PM IST

DKShi

ಬೆಂಗಳೂರು: ಎಸ್.ಎಂ.ಕೃಷ್ಣ ಅವರ ನಂತರ ಒಕ್ಕಲಿಗ ಸಮುದಾಯದ ವ್ಯಕ್ತಿ ಉನ್ನತ ಸ್ಥಾನಕ್ಕೆ ಏರುವ ಅವಕಾಶವಿದೆ. ಆ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಈ ಅವಕಾಶ ತಪ್ಪಿಸಿಕೊಳ್ಳಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮುದಾಯದವರಲ್ಲಿ ಮನವಿ ಮಾಡಿದರು. ಆ ಮೂಲಕ ತಾನೂ ಕೂಡ ಮುಂದಿನ ಸಿಎಂ ಅಭ್ಯರ್ಥಿ ಎಂಬ ಅರ್ಥದಲ್ಲಿ ಮಾತನಾಡಿದರು.

ಒಕ್ಕಲಿಗರ ಸಂಘದ ಆವರಣದಲ್ಲಿ ಭಾನುವಾರ ಚುಂಚಶ್ರೀ ಬಳಗ ಒಕ್ಕಲಿಸ ಸಮುದಾಯದ ಐಎಎಸ್ ,ಐಎಸ್ಎಫ್, ಕೆಎಎಸ್ ಪರೀಕ್ಷೆ ಸಾಧಕರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಕೇವಲ ನಮ್ಮವ,ನಮ್ಮವ ಎಂದರೆ ಸಾಲದು.ಬಂದ ಅವಕಾಶವನ್ನು ಬಳಸಿಕೊಳ್ಳಬೇಕು.ಮುಂದಿನ ಚುನಾವಣೆಯಲ್ಲಿ ಆಶೀರ್ವದಿಸಬೇಕು ಎಂದರು. ನಾನು ಯಾವುದೇ ತಪ್ಪು ಮಾಡಲಿಲ್ಲ.ಆದರೂ ತನಿಖೆ ಹೆಸರಿನಲ್ಲಿ ತಿಹಾರ ಜೈಲಿಗೆ ಕಳುಹಿಸಿದರು.ರಾಜಕೀಯ ಜೀವನದಲ್ಲಿ ಏಳುಬೀಳು ಕಂಡಿದ್ದೇನೆ. ಮುಂದಿನ ಚುನಾವಣೆಯಲ್ಲಿ ನಿಮ್ಮ ಸಮುದಾಯಕ್ಕೆ ಒದಗಿ ಬಂದಿರುವ ಅವಕಾಶ ಕಳೆದುಕೊಳ್ಳಬೇಡಿ ಎಂದರು.

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.