ಬಿಜೆಪಿಯನ್ನು ಬೆಂಬಲಿಸಲು ಆಗುತ್ತಾ? ಜಾತ್ಯಾತೀತ ನಿಲುವನ್ನೇ ಬೆಂಬಲಿಸಬೇಕು: ಡಿಕೆ ಶಿವಕುಮಾರ್


Team Udayavani, Jun 7, 2020, 1:16 PM IST

d-ks

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆಯವರು ಮಾತ್ರ. ಜೆಡಿಎಸ್ ಪಕ್ಷದ ಬೆಂಬಲದ ಬಗ್ಗೆ ರಾಷ್ಟ್ರೀಯ ನಾಯಕರು ನಿರ್ಧರಿಸುತ್ತಾರೆ. ಅಷ್ಟಕ್ಕೂ ನಾವು ಬಿಜೆಪಿಯನ್ನೇನು ಬೆಂಬಲಿಸೋಕೆ ಆಗುತ್ತದಾ? ಜಾತ್ಯಾತೀತ ನಿಲುವನ್ನೇ ಬೆಂಬಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಕೆ ವಿಚಾರದಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲು ನಮ್ಮ‌ಪಕ್ಷದ ಕಚೇರಿಯಲ್ಲಿ ಶಾಸಕರ ಸಭೆಯಿದೆ. ಸಭೆಯ ಬಳಿಕ ನಾವು ನಾಮಪತ್ರ ಸಲ್ಲಿಸುತ್ತೇವೆ. ಕೆಲವೇ ನಾಯಕರು ಇದರಲ್ಲಿ ಭಾಗವಹಿಸುತ್ತೇವೆ. ಕಾರ್ಯಕರ್ತರು ಬರದಂತೆ ನಾವು ಮನವಿ ಮಾಡಿದ್ದೇವೆ. ಬಂದರೂ ವಿಧಾನಸೌಧದಲ್ಲಿ ಅವಕಾಶವಿಲ್ಲ ಎಂದ ಅವರು ಚುನಾವಣಾ ರಿಸಲ್ಟ್ ಬಂದ ನಂತರ ಎಲ್ಲರೂ ಸಂಭ್ರಮಾಚರಣೆ ಮಾಡುತ್ತೇವೆ ಎಂದರು.

ಪದಗ್ರಹಣ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, ಜೂನ್ 14 ರಂದು ಪದಗ್ರಹಣ ಕಾರ್ಯಕ್ರಮವಿದೆ. ಇದಕ್ಕೆ ಸಿಎಂ ಬಳಿ ಅನುಮತಿ ಕೇಳಿದ್ದೇನೆ. ಅವರು ಅನುಮತಿ ಕೊಟ್ಟರೆ ಸರಳವಾಗಿ ಕಾರ್ಯಕ್ರಮ ನಡೆಸುತ್ತೇವೆ. ನಾವೇನು ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಮಾಡಲ್ಲ ಎಂದರು.

ಕೇವಲ 150 ಮಂದಿ ಸೇರಿ ಕಾರ್ಯಕ್ರಮ ಮಾಡುತ್ತೇವೆ. ಉಳಿದಂತೆ ಗ್ರಾಮಪಂಚಾಯತಿಗಳಲ್ಲೇ ಕಾರ್ಯಕ್ರಮ ಆಯೋಜಿಸಿದ್ದೇವೆ. ಹೀಗಾಗಿ ಕಾರ್ಯಕರ್ತರು ಯಾರು ಇಲ್ಲಿಗೆ ಬರಬಾರದು. ಕೇವಲ ಶಾಸಕರು, ಗಣ್ಯರಿಗೆ ಮಾತ್ರ ಅವಕಾಶವಿದೆ ಹಾಗಾಗಿ ಅವರಿಗೆ ಪಾಸ್ ವ್ಯವಸ್ಥೆ ಮಾಡ್ತೇವೆ ಎಂದರು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.