ಯಾವ ಹೊಟೆಲ್ ನಲ್ಲಿ ಏನು ನಡಿದಿದೆ ಎಂದು ಗೊತ್ತಿದೆ: ಜಾರಕಿಹೊಳಿ ವಿರುದ್ಧ ಡಿಕೆಶಿ ಗುಡುಗು
Team Udayavani, Oct 9, 2021, 12:30 PM IST
ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರ ಆಪ್ತ ಮೇಲಿನ ಐಟಿ ದಾಳಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಾರನ್ನು ಕಂಟ್ರೋಲ್ ಮಾಡಬೇಕು ಎಂದು ದೆಹಲಿಯವರು ಮಾಡುತ್ತಿದ್ದಾರೆ. ಹೀಗಾಗಿ ಆಂತರಿಕ ರಾಜಕೀಯ ಬೇಕಾದಷ್ಟು ಇದ್ದೇ ಇರುತ್ತದೆ. ಕೆಲ ಮಂತ್ರಿಗಳು ದೆಹಲಿಗೆ ಹೋಗಿ ನಮ್ಮ ಮನೆಗೆ ಬರಬೇಡಿ ಎಂದು ಹೇಳಿದ್ದಾರೆ. ಕೆಲವರ ರಕ್ಷಣೆ ಮಾಡಲಾಗುತ್ತಿದೆ ಎಂದರು.
ನೀರಾವರಿ ಇಲಾಖೆಯಲ್ಲಿ ಒಂದು ವರ್ಷದಿಂದ ಏನಿಲ್ಲಾ ನಡಿಯುತ್ತಿದೆ. ಯಾವ ಹೊಟೆಲ್ ನಲ್ಲಿ ಏನು ನಡಿಯುತ್ತಿತ್ತು ಎಂಬುದು ಗೊತ್ತು, ಬೆಂಕಿ ಇಲ್ಲದ ಹೊಗೆ ಆಡುವುದಿಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ನಾನು ಕೂಡ ನೀರಾವರಿ ಸಚಿವನಾಗಿದ್ದವನು. ಐಟಿ ದಾಳಿ ನಡೆದಿದೆ. ಅದರೆ ಅಧಿಕಾರಿಗಳು, ಸಂಬಂಧ ಪಟ್ಟವರು ಅಧಿಕೃತವಾಗಿ ಹೇಳಿಕೆ ನೀಡುವವರೆಗೂ ನಾನು ಏನು ಮಾತನಾಡೋದಿಲ್ಲ. ಆದರೆ ಉಮೇಶ್ ಬಿಎಸ್ ವೈ ಆಪ್ತ ಸಹಾಯಕನಂತೂ ಹೌದಲ್ವಾ? ಅದನ್ನ ಅಲ್ಲಗೆಳಯಲು ಅಗುವುದಿಲ್ವಲ್ಲ ಎಂದರು.
ಇದನ್ನೂ ಓದಿ:ಬಿಎಸ್ ವೈ ಆಪ್ತರ ಮೇಲಿನ ಐಟಿ ದಾಳಿಯಲ್ಲಿ ರಾಜಕೀಯ ವಾಸನೆ ಬರುತ್ತಿದೆ: ಸಿದ್ದರಾಮಯ್ಯ
ನೀರಾವರಿ ಇಲಾಖೆಯಲ್ಲಿ ಯಾರು ಯಾರು ಹೋಟೆಲ್ ನಲ್ಲಿ ಕೂತು ಮೀಟಿಂಗ್ ಮಾಡಿದರು, ಟೆಂಡರ್ ಬಗ್ಗೆ ಮಾತನಾಡಿದರು. ಎಲ್ಲಾ ಗೊತ್ತಿದೆ. ಅವರ ಮೇಲೂ ದಾಳಿ ಆಗಬೇಕಲ್ವಾ. ಅವರನ್ನೂ ವಿಚಾರಿಸಬೇಕಲ್ವಾ ಎಂದು ಡಿ ಕೆ ಶಿವಕುಮಾರ್ ಅವರು ಪರೋಕ್ಷವಾಗಿ ರಮೇಶ್ ಜಾರಕೊಹೊಳಿ ವಿರುದ್ದ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!