ಶಿಕ್ಷೆ ತಡೆಯಲು ಅಶ್ಲೀಲ ಚಿತ್ರ ಕಳುಹಿಸಿದ್ರಾ?: ಸಿಂಧೂರಿ ವಿರುದ್ಧ ರೂಪಾ ಗಂಭೀರ ಆರೋಪ


Team Udayavani, Feb 20, 2023, 1:55 PM IST

ಶಿಕ್ಷೆ ತಡೆಯಲು ನಗ್ನ ಚಿತ್ರ ಕಳುಹಿಸಿದ್ರಾ?: ಸಿಂಧೂರಿ ವಿರುದ್ಧ ರೂಪಾ ಗಂಭೀರ ಆರೋಪ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ವೈಯಕ್ತಿಕ ವಿಚಾರಗಳ ನಡುವಿನ ಸಮರ ಸೋಮವಾರವೂ ಮುಂದುವರಿದಿದೆ. “ ಅಶ್ಲೀಲ ಚಿತ್ರಗಳ ಬಗ್ಗೆ ರೋಹಿಣಿ ಸಿಂಧೂರಿ ಮಾತನಾಡುತ್ತಾರಾ” ಎಂದು ರೂಪಾ ಮೌದ್ಗಿಲ್ ಗಂಭೀರ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರೋಹಿಣಿ ಸಿಂಧೂರಿ ಅವರು ‘Get well soon’ ಎಂದು ರೂಪಾ ಅವರನ್ನು ಉದ್ದೇಶಿಸಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಫೇಸ್ ಬುಕ್ ಪೋಸ್ಟ್ ಮಾಡಿರುವ ಡಿ.ರೂಪಾ ಮೌದ್ಗಿಲ್, “ಮಾಧ್ಯಮದೆದುರು ಇವತ್ತು ರೋಹಿಣಿ ಸಿಂಧೂರಿ Get well soon ಅಂತಾ ನನಗೆ ಹೇಳಿದ್ದಾರಲ್ಲ, ಅವರ deleted ಅಶ್ಲೀಲ ಚಿತ್ರಗಳ ಬಗ್ಗೆ ಮಾತನಾಡುತ್ತಾರಾ? ನಂಬರ್ ಅವರದೇ ಅಲ್ಲವಾ. ಐಎಎಸ್ ಅಧಿಕಾರಿ ಅಶ್ಲೀಲ ಚಿತ್ರಗಳನ್ನು ಕಳಿಸಬಹುದೆ? ಈ ರೀತಿಯ ಫೋಟೊ ಕಳುಹಿಸಿದ್ದು ಯಾವ ಕಾರಣಕ್ಕಾಗಿ. ಸಂಧಾನಕ್ಕೆ? ಅವರ ಮೇಲಿನ ಆರೋಪ ಸಾಬೀತಾಗಿರುವ ಪ್ರಾಥಮಿಕ ತನಿಖೆಯ ವಿಷಯದಲ್ಲಿ ಮುಂದೆ ಶಿಕ್ಷೆ ಆಗದಂತೆ ತಡೆಯಲು? ಯಾವುದು? ಅವರೇ ಉತ್ತರಿಸಬೇಕು” ಎಂದು ಗಂಭೀರ ಆರೋಪ ಮಾಡಿದ್ದಾರೆ.

Get well soon ಅಂತಾ ಹೇಳುವುದರ ಮೂಲಕ ಮಾನಸಿಕ ಅರೋಗ್ಯ ಸಮಸ್ಯೆಯ ಬಗ್ಗೆ ಅವರ ಅಭಿಪ್ರಾಯ ಎಷ್ಟು ಏನೆಂದು ತೋರಿಸುತ್ತದೆ.. ಅಷ್ಟೇ ಈ ವಿಚಾರದಲ್ಲಿ ನ್ಯಾಯಾಲಯದಲ್ಲಿ ಇದರ ಬಗ್ಗೆ ನಿರ್ಣಯಿಸಲಾಗುವುದು

ಸಿಂಧೂರಿ ಅವರ ಪತಿಯ ಪತ್ರಿಕಾಗೋಷ್ಠಿ ಮಾಡುತ್ತಾರೆಂದರೆ ಏನರ್ಥ? ರೋಹಿಣಿ ಸಿಂಧೂರಿಗೆ ಮೀಡಿಯಾದವರ ಸವಾಲು ಎದುರಿಸಲು ಧೈರ್ಯ ಇಲ್ಲವಾ? ಉತ್ತರಗಳಿಲ್ಲವೆ? ಫೋನ್ ಹ್ಯಾಕ್ ಮಾಡಲಾಗಿದೆಂದು ಅವರ ಪತಿ ಹೇಳುತ್ತಿದ್ದಾರೆ. ಇದು ನಂಬುವ ಮಾತೇ? ಏನೋ ಹೇಳಬೇಕು ಪಾಪ. ಮಾನ ಹರಾಜಾಗಿದೆ ಎಂದು ರೂಪಾ ಮೌದ್ಗಿಲ್ ಆರೋಪ ಮಾಡಿದ್ದಾರೆ.

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.