ಪಾಲಿಕೆ ಎರಡು ವಾರ್ಡ್‌ಗಳಿಗೆ ಬೈ ಎಲೆಕ್ಷನ್‌

ಬೈ ಎಲೆಕ್ಷನ್‌

Team Udayavani, Mar 11, 2021, 7:46 PM IST

ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆಯ 20 ಮತ್ತು 22ನೇ ವಾರ್ಡ್‌ ಗಳಲ್ಲಿ ಚುನಾಯಿತ ಸದಸ್ಯರ ರಾಜೀನಾಮೆಯಿಂದ ತೆರವಾಗಿರುವ ಸದಸ್ಯರ ಸ್ಥಾನಗಳನ್ನು ತುಂಬಲು ಉಪಚುನಾವಣೆ ನಡೆಸಲಾಗುತ್ತಿದ್ದು, ವೇಳಾಪಟ್ಟಿ ನಿಗದಿಪಡಿಸಲಾಗಿದೆ. ನಗರದ 20ನೇ ವಾರ್ಡ್‌ನ ಭಾರತ್‌ ಕಾಲೋನಿಯಲ್ಲಿ ಪರಿಶಿಷ್ಟ ಪಂಗಡ (ಮಹಿಳೆ) ಹಾಗೂ 22ನೇ ವಾರ್ಡ್‌ನ ಯಲ್ಲಮ್ಮ ನಗರದಲ್ಲಿ ಸಾಮಾನ್ಯ ಮೀಸಲಾತಿ ಇದೆ. ಈ ಎರಡು ವಾರ್ಡ್‌ಗಳಲ್ಲಿ ಸದಸ್ಯರ (ಯಶೋಧಮ್ಮಾ ಹಾಗೂ ಶಿವಕುಮಾರ ದೇವರಮನಿ)ರಾಜೀನಾಮೆಯಿಂದ ಸ್ಥಾನಗಳು ತೆರೆವಾಗಿದ್ದವು.

ನಾಮಪತ್ರ ಸಲ್ಲಿಸಲು ಮಾ.17 ಕೊನೆಯ ದಿನವಾಗಿದೆ. ಮಾ.18 ನಾಮಪತ್ರ ಪರಿಶೀಲನೆ ನಡೆಯಲಿದೆ. ಮಾ.20 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ. ಮತದಾನ ಅವಶ್ಯವಿದ್ದರೆ, ಮತದಾನವನ್ನು ಮಾ.29 ರ ಸೋಮವಾರ ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ನಡೆಸಲಾಗುತ್ತದೆ. ಮಾ.31 ಮತ ಎಣಿಕೆ ದಿನಾಂಕ ಮತ್ತು ಚುನಾವಣಾ ಮುಕ್ತಾಯ ದಿನಾಂಕವಾಗಿದೆ.

ಚುನಾವಣಾಧಿಕಾರಿಗಳ ವಿವರ: ವಾರ್ಡ್‌ ನಂ.20ಕ್ಕೆ ಚುನಾವಣಾಧಿಕಾರಿಯಾಗಿ ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಲಕ್ಷ್ಮೀಕಾಂತ ಬೊಮ್ಮಣ್ಣನವರ್‌(9448999219) ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ಬೀಜ ಪರೀಕ್ಷಾ ಪ್ರಯೋಗಾಲಯ ಸಹಾಯಕ ಕೃಷಿ ನಿರ್ದೇಶಕ ರಮೇಶ್‌ ನಾಯ್ಕ.ವಿ (8277931264) ಅವರನ್ನು ನೇಮಿಸಲಾಗಿದ್ದು, ಇವರ ಕಚೇರಿಯು ಮಹಾನಗರಪಾಲಿಕೆಯ ಕೊಠಡಿ ಸಂಖ್ಯೆ 2 ರಲ್ಲಿದೆ. ವಾರ್ಡ್‌ ನಂ.22 ಕ್ಕೆ ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿಗಳಾದ ಮಮತ ಹೊಸಗೌಡರ ಹಾಗೂ ಸಹಾಯಕ ಚುನಾವಣಾಧಿಕಾರಿಯಾಗಿ ತಹಶೀಲ್ದಾರ್‌ ಗ್ರೇಡ್‌-2 ಗಿರೀಶ್‌ ಬಾಬು ಅವರನ್ನು ನೇಮಿಸಲಾಗಿದ್ದು, ಪಾಲಿಕೆಯ ಕೊಠಡಿ ಸಂಖ್ಯೆ 3 ರಲ್ಲಿ ಇವರ ಕಚೇರಿ ಇರುತ್ತದೆ.

ಸದಾಚಾರ ಸಂಹಿತೆ ಅನುಷ್ಠಾನ ತಂಡದ ವಿವರ : ಮಹಾನಗರಪಾಲಿಕೆ 20 ಮತ್ತು 22ನೇ ವಾರ್ಡ್‌ ವ್ಯಾಪ್ತಿಯ ಸದಾಚಾರ ಸಂಹಿತೆಯ ನೋಡಲ್‌ ಅಧಿಕಾರಿಯಾಗಿ ಪಾಲಿಕೆ ಆಯುಕ್ತರು ಹಾಗೂ ಸದಾಚಾರ ಸಹಾಯಕ ನೋಡಲ್‌ ಅಧಿಕಾರಿಯಾಗಿ ಸಂಬಂಧಿಸಿದ ವಾರ್ಡ್‌ನ ಕಂದಾಯ ಅಧಿಕಾರಿಗಳು ಮತ್ತು ಸದಾಚಾರ ಸಂಹಿತೆಯ ಅನುಷ್ಠಾನಾಧಿಕಾರಿಯಾಗಿ ಸಂಬಂಧಿಸಿದ ವಾರ್ಡ್‌ನ ಬಿಲ್‌ ಕಲೆಕ್ಟರ್‌ಗಳನ್ನು ನೇಮಿಸಲಾಗಿದೆ. ಮತಗಟ್ಟೆ ಮತ್ತು ಮತದಾರರ ವಿವರ: ವಾರ್ಡ್‌ ಸಂಖ್ಯೆ 20 ಮತ್ತು 22 ಸೇರಿ ಒಟ್ಟು 15 ಮತಗಟ್ಟೆಗಳಿದ್ದು, 7638 ಪುರುಷರು ಹಾಗೂ 7443 ಮಹಿಳೆಯರು ಸೇರಿದಂತೆ ಒಟ್ಟು 15081 ಮತದಾರರಿದ್ದಾರೆ.

ವಿದ್ಯುನ್ಮಾನ ಮತಯಂತ್ರಗಳ ವಿವರ : ಮತದಾನದ ಉದ್ದೇಶಕ್ಕಾಗಿ 15 ಬಿ.ಯು, 15 ಸಿಯು, ತರಬೇತಿಯ ಉದ್ದೇಶಕ್ಕಾಗಿ 4 ಬಿ.ಯು ಮತ್ತು 4 ಸಿಯು ಗಳನ್ನು ಬಳಸಿಕೊಳ್ಳಲಾಗಿದ್ದು ಹಾಗೂ 6 ಬಿ.ಯು ಮತ್ತು 6 ಸಿ.ಯುಗಳನ್ನು ಕಾಯ್ದಿರಿಸಲಾಗಿದೆ. ಒಟ್ಟಾರೆಯಾಗಿ 25 ಬಿ.ಯು., 25 ಸಿ.ಯುಗಳನ್ನು ಚುನಾವಣೆಗೆ ಉಪಯೋಗಿಸಿಕೊಳ್ಳಲಾಗುತ್ತಿದೆ. ಪಿ.ಬಿ. ರಸ್ತೆಯಲ್ಲಿರುವ ಡಿ.ಆರ್‌.ಆರ್‌. ವಿದ್ಯಾಸಂಸ್ಥೆಯನ್ನು ಮಸ್ಟರಿಂಗ್‌, ಡಿ-ಮಸ್ಟರಿಂಗ್‌ ಹಾಗೂ ಎಣಿಕಾ ಕೇಂದ್ರವಾಗಿ ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.