ದಾವಣಗೆರೆ: ಎನ್ಐಎ ದಾಳಿ; ಪಿ.ಎಫ್.ಐ.ನ ಇಬ್ಬರು ಮುಖಂಡರು ಪೊಲೀಸ್ ವಶಕ್ಕೆ
Team Udayavani, Sep 22, 2022, 1:05 PM IST
ದಾವಣಗೆರೆ: ಎನ್ ಐ ಎ ಅಧಿಕಾರಿಗಳು ಸೆ.22 ರಂದು ದೇಶದ ವಿವಿದೆಡೆ ದಾಳಿ ನಡೆಸಿದ್ದು, ದಾವಣಗೆರೆ ಮತ್ತು ಹರಿಹರದಲ್ಲಿ ನಡೆಸಿದ ದಾಳಿಯಲ್ಲಿ ಪಿ.ಎಫ್.ಐ.ನ ಇಬ್ಬರು ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದಾವಣಗೆರೆಯ ಎಂ.ಸಿ.ಸಿ.ಬಿ. ಬ್ಲಾಕ್ ನಿವಾಸಿ ಇಮಾಮುದ್ದಿನ್ ಹಾಗೂ ಹರಿಹರ ಮೂಲದ ಅಬು ತಾಹೀರ್ ಎಂಬವನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ.
ವಶಕ್ಕೆ ಪಡೆದಿರುವ ಇಮಾಮುದ್ದಿನ್ ಪಿ.ಎಫ್.ಐ.ನ ಮಾಜಿ ಜಿಲ್ಲಾದ್ಯಕ್ಷ ಎಂದು ತಿಳಿದು ಬಂದಿದೆ.
ದಾವಣಗೆರೆ ಕೆಟಿಜೆ ನಗರದಲ್ಲಿ ಅಬು ತಾಹಿರ್ ವಿಚಾರಣೆಗೆ ಒಳಪಡಿಸಲಾಗಿದೆ. ಎಸ್.ಡಿ.ಪಿ.ಐ., ಪಿ.ಎಫ್.ಐ. ಲಿಂಕ್ ಆಧಾರದ ಮೇಲೆ ವಿಚಾರಣೆ ನಡೆಸಿದ್ದಾರೆ. ಹರಿಹರ ಮೂಲದ ಅಬು ತಾಹೀರ್ ಕಳೆದ ರಾತ್ರಿ ಸಂಬಂಧಿಕರ ಮನೆಗೆ ಬಂದಿದ್ದ ಎಂಬ ಮಾಹಿತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?