ಪಂಚಮಸಾಲಿ ಮೀಸಲಿಗೆ ವಿರೋಧದ ಆರೋಪ: ಸ್ಪಷ್ಟನೆ ನೀಡಿದ ಡಿಸಿಎಂ ಸವದಿ


Team Udayavani, Feb 19, 2021, 6:21 PM IST

Laxman Savadi

ಬೆಂಗಳೂರು : ನಿನ್ನೆ (ಫೆ.18) ನಡೆದ ಸಚಿವ ಸಂಪುಟದ ಸಭೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ವಿಚಾರಕ್ಕೆ ವಿರೋಧ ವ್ಯಕ್ತಪಡಿಸಿದ್ದೇನೆ ಎನ್ನುವ ಆರೋಪದ ಕುರಿತು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಇಂದು ( ಫೆ.19) ಸ್ಪಷ್ಟನೆ ನೀಡಿದ್ದಾರೆ.

ತಮ್ಮ ವಿರುದ್ಧ ಕೇಳಿ ಬಂದಿದ್ದ ಆರೋಪಕ್ಕೆ ಮಾಧ್ಯಮ ಪ್ರಕಟನೆ ಮೂಲಕ ಸ್ಪಷ್ಟೀಕರಣ ನೀಡಿರುವ ಸವದಿ, ನನ್ನ ವಿರುದ್ಧ ಸಮಾಜದಲ್ಲಿ ತಪ್ಪು ಭಾವನೆ ಸೃಷ್ಟಿಸಬೇಕೆಂಬ ದುರುದ್ದೇಶದಿಂದ ಸತ್ಯಕ್ಕೆ ದೂರವಾದ ಈ ಸಂಗತಿಯನ್ನು ಮಾಧ್ಯಮಗಳಿಗೆ ನೀಡಿ ಅಪಪ್ರಚಾರ ಕೈಗೊಂಡಿರುವುದು ಇದರಿಂದ ಸ್ಪಷ್ಟವಾಗುತ್ತದೆ.

ನಾನು ಮೊದಲಿನಿಂದಲೂ ಪಂಚಮಸಾಲಿಗೆ ಮೀಸಲು ನೀಡಬೇಕೆಂಬ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸುತ್ತಲೇ ಬಂದಿದ್ದೇನೆ. ಹಿಂದೆ ಬೆಳಗಾವಿಯ ಸುವರ್ಣಸೌಧದ ಎದುರು ಪಂಚಮಸಾಲಿಗೆ 2ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪರಮಪೂಜ್ಯ ಶ್ರೀ ಜಯಮೃತ್ಯುಂಜಯ ಸ್ವಾಮೀಜಿಯವರು ನಡೆಸಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ (ಕಳೆದ ಅಕ್ಟೋಬರ್‍ನಲ್ಲಿ) ನಾನೂ ಕೂಡ ಭೇಟಿ ನೀಡಿ, ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಅವರಿಗೆ ಬೆಂಬಲ ಸೂಚಿಸಿ ಆ ಉಪವಾಸ ಸತ್ಯಾಗ್ರಹ ಕೊನೆಗೊಳಿಸುವಂತೆ ಮನವಿ ಮಾಡಿದ್ದೆ. ಅದರಂತೆ ಶ್ರೀಗಳು ಅಂದು ಉಪವಾಸ ಸತ್ಯಾಗ್ರಹ ಕೈಬಿಟ್ಟಿದ್ದರು ಎಂಬುದು ಎಲ್ಲಾ ಮಾಧ್ಯಮಗಳಲ್ಲೂ ವರದಿಯಾಗಿತ್ತು.

ವಾಸ್ತವ ಸ್ಥಿತಿ ಹೀಗಿರುವಾಗ ನಾನು ಇದಕ್ಕೆ ವ್ಯತಿರಿಕ್ತವಾಗಿ ಹೇಳಿಕೆ ನೀಡಲು ಹೇಗೆ ಸಾಧ್ಯ? ಮೊದಲಿನಿಂದಲೂ ನಾನು ಅನೇಕ ಸಂದರ್ಭಗಳಲ್ಲಿ ಪಂಚಮಸಾಲಿ ಸಮುದಾಯವು 2ಎ ಗೆ ಸೇರಬೇಕು ಎಂದು ಪ್ರತಿಪಾದಿಸುತ್ತಿದ್ದೇನೆ. ಅಷ್ಟೇಅಲ್ಲ, ನಮ್ಮ ಸರ್ಕಾರವೂ ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿ ಈ ದಿಶೆಯಲ್ಲಿ ಗಂಭೀರ ಪರಾಮರ್ಶೆ ನಡೆಸುತ್ತಿದೆ.  ಆದಾಗ್ಯೂ ನನ್ನ ವಿರುದ್ಧ ಅನವಶ್ಯಕವಾಗಿ ಇಲ್ಲಸಲ್ಲದ ಅಭಿಪ್ರಾಯಗಳನ್ನು ಸೃಷ್ಟಿಸಿ ಅಪಪ್ರಚಾರಕ್ಕೆ ಪ್ರಯತ್ನಿಸುತ್ತಿರುವ ಕಾಣದ ಕೈಗಳ ಕುತಂತ್ರವನ್ನು ನಂಬಬಾರದೆಂದು ತಮ್ಮ ಅವರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.