ಭೂಮಿಯ ಹತ್ತಿರಕ್ಕೆ ಬಂದ ಗುರು-ಶನಿ ಗ್ರಹಗಳನ್ನು ವೀಕ್ಷಿಸಿದ ಡಿಸಿಎಂ


Team Udayavani, Dec 21, 2020, 9:03 PM IST

ಭೂಮಿಯ ಹತ್ತಿರಕ್ಕೆ ಬಂದ ಗುರು-ಶನಿ ಗ್ರಹಗಳನ್ನು ವೀಕ್ಷಿಸಿದ ಡಿಸಿಎಂ

ಬೆಂಗಳೂರು: ಖಗೋಳ ವಿಜ್ಞಾನದ ಅತ್ಯಂತ ಅಪರೂಪದ ವಿದ್ಯಮಾನವಾದ ಗುರು ಮತ್ತು ಶನಿ ಗ್ರಹಗಳೆರಡು 400 ವರ್ಷಗಳ ನಂತರ ಇದೇ ಮೊದಲ ಬಾರಿ ಭೂಮಿಗೆ ಅತ್ಯಂತ ಸಮೀಪಕ್ಕೆ ಬಂದ ದೃಶ್ಯವನ್ನು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ವೀಕ್ಷಿಸಿ ಕಣ್ತುಂಬಿಕೊಂಡರು.

ಸೋಮವಾರ ಸಂಜೆ 6.45 ಗಂಟೆ ಹೊತ್ತಿಗೆ ನಗರದ ಜವಾಹರಲಾಲ್‌ ನೆಹರು ತಾರಾಲಯಕ್ಕೆ ಭೇಟಿ ನೀಡಿದ ಅವರು, ಅತ್ಯಾಧುನಿಕ ಟೆಲಿಸ್ಕೋಪ್ ಮೂಲಕ ಗುರು-ಶನಿ ಗ್ರಹಗಳ ಮಹಾ ಸಮಾಗಮದ ದೃಶ್ಯವನ್ನು ವೀಕ್ಷಿಸಿ ಚಕಿತರಾದರು.

ಈ ಸಂದರ್ಭದಲ್ಲಿ ತಾರಾಲಯದ ಬಳಿ ನೆರೆದಿದ್ದ ವಿಜ್ಞಾನಾಸಕ್ತರು ಹಾಗೂ ವಿದ್ಯಾರ್ಥಿಗಳ ಜತೆಯಲ್ಲಿ ಎರಡೂ ಗ್ರಹಗಳನ್ನು ವೀಕ್ಷಿಸಿ ಸಂಭ್ರಮಿಸಿದ ಅವರು, ಇಂಥ ಅಪರೂಪದ ದೃಶ್ಯವನ್ನು ನೋಡಲು ಸಾಧ್ಯವಾಗಿದ್ದಕ್ಕೆ ಧನ್ಯತೆಯ ಭಾವ ವ್ಯಕ್ತಪಡಿಸಿದರು. ಬಳಿಕ ತಾರಾಲಯದ ವಿಜ್ಞಾನಿಗಳ ಜತೆ ಮಾತನಾಡಿದರಲ್ಲದೆ. ಅಲ್ಲಿನ ಅಕಾಶ ಮಂದಿರ, ಏಮ್ಸ್ ರೂಮ್ ಮತ್ತು ಪ್ರತಿಗುರುತ್ವ ಕೊಠಡಿಗೆ ತೆರಳಿ ವೀಕ್ಷಿಸಿ ಮಾಹಿತಿ ಪಡೆದುಕೊಂಡರು.

ಖಗೋಳ ವಿಜ್ಞಾನಿಗಳು ಇದನ್ನು ʼಮಹಾ ಸಂಯೋಗʼ ಎಂದು ಕರೆದಿದ್ದು, ವಿಜ್ಞಾನದ ಸಹಾಯದಿಂದ ಇದೆಲ್ಲವನ್ನು ನಾವು ನೋಡಲು ಸಾಧ್ಯವಾಗಿದೆ. ಇಂತಹ ವಿದ್ಯಮಾನ ಮತ್ತೆ ಘಟಿಸುವುದು 20 ವರ್ಷಗಳ ನಂತರ ಎಂದು ನಾಸಾ ಹೇಳಿದೆ. ಈ ಎಲ್ಲ ಕಾರಣಗಳನ್ನು ಇಟ್ಟುಕೊಂಡು ನಮ್ಮ ಸೌರವ್ಯೂಹದ ಎರಡು ಬೃಹತ್‌ ಗ್ರಹಗಳನ್ನು ಭೂಮಿಗೆ ಹತ್ತಿರ ಬಂದಾಗ ವೀಕ್ಷಿಸಲು ಸಾಧ್ಯವಾಗಿದ್ದು ಜೀವನದಲ್ಲಿ ಮರೆಯಲಾಗದ ಆವಿಸ್ಮರಣೀಯ ಘಟನೆ ಎಂದರು ಡಿಸಿಎಂ.

ಜಗತ್ತಿನಾದ್ಯಂತ ಈ ಖಗೋಳ ಕೌತುಕವನ್ನು ಎಲ್ಲರೂ ನೋಡಿದ್ದಾರೆ. ನಮ್ಮ ಬೆಂಗಳೂರಿನಲ್ಲೂ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಖಗೋಳದ ಇನ್ನಷ್ಟು ಅಧ್ಯಯನಕ್ಕೆ ಗುರು-ಶನಿ ಗ್ರಹಗಳ ಈ ಮಹಾ ಸಂಗಮ ನೆರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ನೆಹರು ತಾರಾಲಯದ ನಿರ್ದೇಶಕ ಪ್ರಮೋದ ಗಲಗಲಿ, ಆಡಳಿಧಿಕಾರಿ ರಾಜನ್ ಸೇರಿದಂತೆ ಇತರ ವಿಜ್ಞಾನಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.