ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿ ಸ್ಥಾಪಿಸಲು ಡಿಸಿಎಂ ಸವದಿ ಮನವಿ


Team Udayavani, Nov 16, 2020, 2:15 PM IST

0230

ಬೆಂಗಳೂರು : ವೀರಶೈವ ಲಿಂಗಾಯತರ ಸಮುದಾಯದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಹಿಂದುಳಿದವರು ಸೇರಿರುವುದರಿಂದ ಅವರಿಗೆ ಅನುಕೂಲ ಕಲ್ಪಿಸುವಂತಾಗಲು ಪ್ರತ್ಯೇಕ ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಬೇಕೆಂದು ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡರು.

ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸುವುದರಿಂದ ಸಾಮಾಜಿಕವಾಗಿ,  ಆರ್ಥಿಕವಾಗಿ  ಮತ್ತು  ಶೈಕ್ಷಣಿಕವಾಗಿ ಈ ಸಮುದಾಯದ ಬಡವರಿಗೆ ಮತ್ತು ಹಿಂದುಳಿದವರಿಗೆ ಅನುಕೂಲ ಸಿಗುವಂತಾಗಿ ಸಾಮಾಜಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಸವದಿ ಅವರು ಮನವರಿಕೆ ಮಾಡಿಕೊಟ್ಟರು.

ಸಚಿವರಾದ  ಸೋಮಣ್ಣ, ಬಿ.ಸಿ. ಪಾಟೀಲ್, ಸೇಡಂ ಶಾಸಕರಾದ ರಾಜಶೇಖರ್ ಪಾಟೀಲ್ ತೆಲ್ಕೂರ್ ಮುಂತಾದವರು ಈ ಸಂದರ್ಭದಲ್ಲಿ  ಸವದಿಯವರ ಜೊತೆಗಿದ್ದರು.

ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ಡಿಸಿಎಂ ಸವದಿ ಸ್ವಾಗತ : 

ಮರಾಠ ಸಮುದಾಯದವರಿಗೆ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದರಿಂದ ಸಾಮಾಜಿಕ ಸಮಾನತೆಗೆ ಅವಕಾಶವಾಗುತ್ತದೆ, ಈ ಸಮುದಾಯದಲ್ಲಿ ಅತ್ಯಂತ ಬಡವರು ಮತ್ತು ಹಿಂದುಳಿದವರಿದ್ದಾರೆ ಅವರ ಸಮಗ್ರ ಅಭಿವೃದ್ಧಿಗೆ ಈ ನಿಗಮದ ಸ್ಥಾಪನೆ ಸೂಕ್ತ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ್ ಸವದಿ ಅವರು ಸಮರ್ಥಿಸಿದ್ದಾರೆ.

ಸನ್ಮಾನ್ಯ ಮುಖ್ಯಮಂತ್ರಿಯವರಾದ ಬಿ.ಎಸ್. ಯಡಿಯೂರಪ್ಪ ಅವರು ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಕೈಗೊಂಡ ನಿರ್ಧಾರವನ್ನು ಸ್ವಾಗತಿಸಿದ ಅವರು ಮರಾಠ ಎಂದಾಕ್ಷಣ ಕೇವಲ ಭಾಷೆಯ ಆಧಾರದಲ್ಲಿ ಪರಿಗಣಿಸುವುದು ಸರಿಯಲ್ಲ. ಇದು ಸಮುದಾಯದ ಅಭಿವೃದ್ಧಿಯ ವಿಷಯವಾಗಿರುವುದರಿಂದ ಮತ್ತು ಈ ನಿಗಮವನ್ನು ಸ್ಥಾಪಿಸಬೇಕೆಂದು ಹಲವು ವರ್ಷಗಳಿಂದ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಅತ್ಯಂತ ಸಮರ್ಪಕವಾಗಿದೆ ಎಂದು ಸವದಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.