ಡಿಸಿಎಂ ಸ್ಥಾನ ಕೊಡದಿದ್ದರೆ ಬಳಿಕ ನಿರ್ಧಾರ: ಶ್ರೀರಾಮುಲು
Team Udayavani, Dec 26, 2019, 3:03 AM IST
ಯಾದಗಿರಿ: “ನಾನು ಡಿಸಿಎಂ ಆಗಬೇಕು ಎನ್ನುವುದು ಜನರ ಒತ್ತಾಯ. ಅದನ್ನು ತಿರಸ್ಕರಿಸಲ್ಲ. ಜನರ ಅಪೇಕ್ಷೆಯನ್ನು ಸರ್ಕಾರ ಕೇಳುತ್ತಿದೆ. ಸಿಎಂ ಯಡಿಯೂರಪ್ಪ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಡಿಸಿಎಂ ಸ್ಥಾನ ನೀಡದಿದ್ದರೆ ಮುಂದೆ ನೋಡೋಣ’ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು.
ಶಹಾಪುರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಾಲ್ಮೀಕಿ ಸಮಾಜಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಸಮಾಜದ ಹಿತಕ್ಕಾಗಿ ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಶಾಸಕರು ನೀಡಿದ ಹೇಳಿಕೆಗೆ ನಾನು ಬದ್ಧ. ನ್ಯಾ| ನಾಗಮೋಹನದಾಸ್ ವರದಿ ಬಂದ ನಂತರ ಸಿಎಂ ಜತೆ ಚರ್ಚಿಸಲಾಗುವುದು. ವರದಿ ನಂತರ ಮೀಸಲಾತಿ ನೀಡುವ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ. ಸರ್ಕಾರಕ್ಕೆ ಯಾವುದೇ ಗಡುವು ನೀಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ