ಐಟಿ ಅಧಿಕಾರಿಗಳ ಜತೆಯೇ ಡೀಲಿಂಗ್‌: ಏಜೆಂಟ್‌ ಸೆರೆ


Team Udayavani, Sep 4, 2017, 11:22 AM IST

04-STATE-9.jpg

ಬೆಂಗಳೂರು: ಆದಾಯ ತೆರಿಗೆ ವಂಚನೆ ಸಂಬಂಧಿತ ಪ್ರಕರಣಗಳನ್ನು ಮುಚ್ಚಿ ಹಾಕಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಜತೆಯೇ “ಡೀಲಿಂಗ್‌’  ಕುದುರಿಸುತ್ತಿದ್ದ ಏಜೆಂಟ್‌ವೊಬ್ಬನನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ದೆಹಲಿ ಮೂಲದ ಸತೀಶ್‌ ಚಾಂದ್‌ ಶರ್ಮಾ ಬಂಧಿತ ಆರೋಪಿ. ಸತೀಶ್‌ ಚಾಂದ್‌ ಶರ್ಮಾ, ಆದಾಯ ತೆರಿಗೆ ಇಲಾಖೆಯ ವಿವಿಧ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ತನಗೆ ಆತ್ಮೀಯರಾಗಿದ್ದು, ಖಾಸಗಿ ಕಂಪನಿಗಳ ವಿರುದ್ಧ ದಾಖಲಾದ ಪ್ರಕರಣಗಳನ್ನು ಐಟಿ ಅಧಿಕಾರಿಗಳಿಗೆ ಲಂಚ ನೀಡಿ ಮುಚ್ಚಿ ಹಾಕಿಸುವುದಾಗಿ ಹೇಳಿಕೊಂಡು ಡೀಲಿಂಗ್‌ ನಡೆಸುತ್ತಿದ್ದ. ಶಾಂತಿ ಪಾನ್‌ ಮಸಾಲ, ಎಂಟಿ ಟೊಬ್ಯಾಕೊ, ಎಸ್‌ಎಸ್‌ ಎಸ್ಸೆನ್ಸ್‌ ಸಂಸ್ಥೆಗಳು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣರದ್ದು ಗೊಳಿಸುವಂತೆ ಈತನ ಮೊರೆ ಹೋಗಿದ್ದವು. ಈ ವಿಚಾರದಲ್ಲಿ ಉದ್ಯಮಿ ಕೃಷ್ಣ
ಚೌರಾಸಿಯಾ, ಆರೋಪಿ ಸತೀಶ್‌ ಚಾಂದ್‌ ಶರ್ಮಾನ ನೆರವು ಕೋರಿದ್ದ ಎಂದು ಹೇಳಲಾಗಿದೆ. ಅದರಂತೆ ಆ.30ರಂದು ಬೆಂಗಳೂರಿಗೆ ಬಂದಿದ್ದ ಸತೀಶ್‌ಚಾಂದ್‌ ಶರ್ಮಾ ಕ್ರೆಸೆಂಟ್‌ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದ. ತಾನು ಐಟಿ ಅಧಿಕಾರಿಗಳಿಗೆ 35 ಲಕ್ಷ ರೂ. ತಲುಪಿಸಬೇಕಿದ್ದು, ಹಣ ಕಳುಹಿಸಿಕೊಡುವಂತೆ ಕೃಷ್ಣ ಚೌರಾಸಿಯಾಗೆ ತಿಳಿಸಿದ್ದ. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿದ ಸಿಬಿಐ ಅಧಿಕಾರಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ಸದ್ಯ ಏಜೆಂಟ್‌ ಸತೀಶ್‌ ಚಾಂದ್‌ ಶರ್ಮಾ, ಶಾಂತಿ ಪಾನ್‌ ಮಸಾಲದ ಉದ್ಯಮಿ ಕೃಷ್ಣ ಚೌರಾಸಿಯಾ ಹಾಗೂ ಅಪರಿಚಿತ ಐಟಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ ಹಾಗೂ ವಂಚನೆ ಆರೋಪದ ಅಡಿಯಲ್ಲಿ ಸಿಬಿಐ ಅಧಿಕಾರಿಗಳು ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.  

ಐಟಿ ಅಧಿಕಾರಿಗಳಿಗೆ 30 ಲಕ್ಷ ರೂ.ಲಂಚ
ಕೃಷ್ಣ ಚೌರಾಸಿಯಾ ನಡೆಸುತ್ತಿದ್ದ ಉದ್ಯಮಗಳ ಮೇಲೆ ದಾಖಲಾದ ಪ್ರಕರಣಗಳನ್ನು ಮುಚ್ಚಿಹಾಕುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸತೀಶ್‌ ಚಾಂದ್‌ ಶರ್ಮಾ, ಈ ಕಾರ್ಯಕ್ಕೆ ಹಲವು ಬಾರಿ ಕೊಲ್ಕತ್ತಾ, ಮುಂಬೈ, ಚೆನ್ನೈ, ಬೆಂಗಳೂರು ಐಟಿ ಘಟಕದ ಹಲವು ಅಧಿಕಾರಿಗಳ ಜತೆ ಚರ್ಚೆ
ನಡೆಸಿದ್ದಾನೆ. ಜತೆಗೆ ಈ ಕಾರ್ಯಕ್ಕೆ ಕೊಲ್ಕತ್ತಾ ಐಟಿ ಅಧಿಕಾರಿಗಳಿಗೆ ಆಗಸ್ಟ್‌ 2ರಂದು, ಆ.16ರಂದು ಚೆನೈ, ಆ.17ರಂದು ಮುಂಬೈನ ಉನ್ನತ ಐಟಿ ಅಧಿಕಾರಿಗಳಿಗೆ ತಲಾ 30 ಲಕ್ಷ ರೂ. ಲಂಚ ನೀಡಿರುವ ಬಗ್ಗೆ ಮಾಹಿತಿಯಿದೆ. ಅಲ್ಲದೆ ಸದ್ಯದ ಲ್ಲಿಯೇ ಬೆಂಗಳೂರು ಐಟಿ ಇಲಾಖೆ ಅಧಿಕಾರಿಗಳಿಗೂ ಲಂಚ ಸಂದಾಯ ವಾಗಿರುವ ಸಾಧ್ಯತೆಯಿತ್ತು. ಅಷ್ಟರಲ್ಲಿ ಆರೋಪಿ ಬಂಧನವಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.